Saturday, December 6, 2025
Saturday, December 6, 2025

Chamber Of Commerce ದಿನಸಿ ವರ್ತಕರ ಸಂಘದ ಅಧ್ಯಕ್ಷರಾಗಿ ಎಂ.ಹಾಲಸ್ವಾಮಿ ಅವಿರೋಧ ಆಯ್ಕೆ

Date:

Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಿಶೇಷ ಆಹ್ವಾನಿತ ನಿರ್ದೇಶಕರಾದ ಶ್ರೀಯುತ ಎಂ. ಹಾಲಸ್ವಾಮಿಯವರು ನಗರದ ದಿನಸಿ ವರ್ತಕರ ಸಂಘಕ್ಕೆ ೨ನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ ಹಾಗೂ ನಗರದ ಪ್ರತಿಷ್ಟಿತ ವೀರಶೈವ ಕಲ್ಯಾಣ ಮಂದಿರದ ನಿರ್ದೇಶಕರಾಗಿಯೂ ಆಯ್ಕೆಯಾಗಿರುತ್ತಾರೆ.
ಶಿವಮೊಗ್ಗ ಜಿಲ್ಲಾ ವಾಣ ಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಅಧ್ಯಕ್ಷರಾದ ಎನ್. ಗೋಪಿನಾಥ್‌ರವರು ಶ್ರೀಯುತ Chamber Of Commerce ಹಾಲಸ್ವಾಮಿಯವರನ್ನು ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಿ. ಗೋಪಿನಾಥ್, ಕಾರ್ಯದರ್ಶಿ ವಂಸತ್ ಹೋಬಳಿದಾರ್, ಜಂಟಿ ಕಾರ್ಯದರ್ಶಿ ಜಿ. ವಿಜಯಕುಮಾರ್, ಖಜಾಂಚಿ ಎಂ. ರಾಜು, ನಿರ್ದೇಶಕರುಗಳಾದ ಈ ಪರಮೇಶ್ವರ, ಗಣೇಶ ಎಂ. ಅಂಗಡಿ, ಮರಿಸ್ವಾಮಿ ಮಾಜಿ ಅಧ್ಯಕ್ಷರಾದ ಅಶ್ವಥ್ ನಾರಾಯಣ ಶೆಟ್ಟಿ, ಡಿ.ಎಂ. ಶಂಕರಪ್ಪ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...