Sunday, August 2, 2026
Sunday, August 2, 2026

Kumsi Police ಪ್ರಾಮಾಣಿಕತರ ಮೆರೆದ ನಾಗರೀಕರಿಗೆ ಕುಂಸಿ ಪೊಲೀಸ್ ಠಾಣೆಯಲ್ಲಿ ಸನ್ಮಾನ

Date:

Kumsi Police ಪ್ರಾಮಾಣಿಕತನ ಮೆರೆದ ಇಬ್ಬರು ನಾಗರೀಕರಿಗೆ ಕುಂಸಿ ಪೊಲೀಸ್ ಠಾಣೆಯ ಪಿಐ ಹರೀಶ್ ಪಟೇಲ್ ಅವರು ಸನ್ಮಾನಿಸಿದ್ದಾರೆ. ಇದರ ಮೂಲಕ ಉತ್ತಮ ನಾಗರೀಕರ ಬೆನ್ನಿಗೆ ಪೊಲೀಸ್ ಇಲಾಖೆ ನಿಂತಿದೆ ಎಂಬ ಸಂದೇಶ ರವಾನಿಸಿದ್ದಾರೆ.

ಪ್ರಾಮಾಣಿಕತೆ ಮೆರೆದ ಸೋಮಶೇಖರ್ ಮತ್ತು ಸುಹಾಸ್ ಪ್ರಸಾದ್ ಸಿ ಚೋರಡಿ ಗ್ರಾಮ ಅವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಆ.1 ರಂದು ಚೋರಡಿ ಗ್ರಾಮದ ಸೋಮಶೇಖರ್ ಅವರಿಗೆ ಗ್ರಾಮದ ರಂಗಮಂದಿರ ರಸ್ತೆಯಲ್ಲಿ ಒಂದು ವ್ಯಾನಿಟಿ ಬ್ಯಾಗ್ ಸಿಕ್ಕಿದ್ದು ಅದರಲ್ಲಿ ಐಡಿ ಕಾರ್ಡ್. 1 ಲಕ್ಷ ಹಣ. ಬ್ಯಾಂಕ್ ಪಾಸ್ ಪುಸ್ತಕ. ಎಟಿಎಂ ಕಾರ್ಡ್ ಹಾಗೂ ಶಾಲೆ ದಾಖಲಾತಿಗಳು ದೊರೆತಿದ್ದವು.
ಇವುಗಳನ್ನು ಸಂಬಂಧಪಟ್ಟ ಅದೇ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ಎಲ್ ರೇಣುಕಾ ರವರಿಗೆ ವಾಪಸ್ಸು ನೀಡಿ ಪ್ರಾಮಾಣಿಕತೆ ಮೆರೆದಿದ್ದರು.

Kumsi Police ಅದೇ ರೀತಿ ಸುಹಾಸ್ ಪ್ರಸಾದ್ ಸಿ ಚೋರಡಿ ಜ.26 ರಂದು ಚೋರಡಿ ಗ್ರಾಮದ ಎನ್ ಹೆಚ್ 69 ರಸ್ತೆಯಲ್ಲಿ ಸಿಕ್ಕ ಪರ್ಸನಲ್ಲಿ ಸುಮಾರು 7 ಲಕ್ಷ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿದ್ದವು.
ಇದರ ಮಾಲೀಕರಾದ ನಿವೃತ್ತ ಐಜಿಪಿ ಸುರೇಶ್ ಬಾಬು ಅವರ ಮಗಳು ಶಶಿ ಶಾಲಿನಿಗೆ ವಾಪಸು ನೀಡಿ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...