Saturday, December 6, 2025
Saturday, December 6, 2025

S.N.Chennabasappa ಬಸವ ಗಂಗೂರಿನ ಕೆರೆ ಕೋಡಿ ಒಡೆದು ಅನಾಹುತ.ಶಾಸಕ ಚೆನ್ನಿ ಭೇಟಿ ಪರಿಶೀಲನೆ

Date:

S.N.Chennabasappa ಶಿವಮೊಗ್ಗ ನಗರದ ಆಶ್ರಯ ಬಡಾವಣೆಯ ಎಫ್ ಬ್ಲಾಕ್ ನಲ್ಲಿ ಬಸವನಗಂಗೂರು ಕೆರೆಯ ಕೋಡಿ ಒಡೆದ ಪರಿಣಾಮ ಭಾರಿ ಪ್ರಮಾಣದ ನೀರು ನುಗ್ಗಿದ್ದು ಇದರ ಪರಿಣಾಮ ಸುಮಾರು 20 ಎಕರೆ ಭತ್ತದ ಗದ್ದೆ ನಾಶವಾಗಿದ್ದು, 40ಕ್ಕೂ ಮನೆಗಳು ಹಾನಿಯಾಗಿದೆ. ಈ ಕುರಿತಂತೆ ಕೂಡಲೇ ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ತಲಾ 2500 (ಒಟ್ಟಾರೆ 5000) ಪರಿಹಾರವನ್ನು ಘೋಷಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

S.N.Chennabasappa ಈ ಸಂದರ್ಭದಲ್ಲಿ ತಹಶೀಲ್ದಾರ್, ವಿಲೇಜ್ ಅಕೌಂಟೆಂಟ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...