Wednesday, September 16, 2026
Wednesday, September 16, 2026

S.N.Chennabasappa ಬಸವ ಗಂಗೂರಿನ ಕೆರೆ ಕೋಡಿ ಒಡೆದು ಅನಾಹುತ.ಶಾಸಕ ಚೆನ್ನಿ ಭೇಟಿ ಪರಿಶೀಲನೆ

Date:

S.N.Chennabasappa ಶಿವಮೊಗ್ಗ ನಗರದ ಆಶ್ರಯ ಬಡಾವಣೆಯ ಎಫ್ ಬ್ಲಾಕ್ ನಲ್ಲಿ ಬಸವನಗಂಗೂರು ಕೆರೆಯ ಕೋಡಿ ಒಡೆದ ಪರಿಣಾಮ ಭಾರಿ ಪ್ರಮಾಣದ ನೀರು ನುಗ್ಗಿದ್ದು ಇದರ ಪರಿಣಾಮ ಸುಮಾರು 20 ಎಕರೆ ಭತ್ತದ ಗದ್ದೆ ನಾಶವಾಗಿದ್ದು, 40ಕ್ಕೂ ಮನೆಗಳು ಹಾನಿಯಾಗಿದೆ. ಈ ಕುರಿತಂತೆ ಕೂಡಲೇ ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ತಲಾ 2500 (ಒಟ್ಟಾರೆ 5000) ಪರಿಹಾರವನ್ನು ಘೋಷಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

S.N.Chennabasappa ಈ ಸಂದರ್ಭದಲ್ಲಿ ತಹಶೀಲ್ದಾರ್, ವಿಲೇಜ್ ಅಕೌಂಟೆಂಟ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...