Sunday, August 2, 2026
Sunday, August 2, 2026

S.N.Chennabasappa ಬಸವ ಗಂಗೂರಿನ ಕೆರೆ ಕೋಡಿ ಒಡೆದು ಅನಾಹುತ.ಶಾಸಕ ಚೆನ್ನಿ ಭೇಟಿ ಪರಿಶೀಲನೆ

Date:

S.N.Chennabasappa ಶಿವಮೊಗ್ಗ ನಗರದ ಆಶ್ರಯ ಬಡಾವಣೆಯ ಎಫ್ ಬ್ಲಾಕ್ ನಲ್ಲಿ ಬಸವನಗಂಗೂರು ಕೆರೆಯ ಕೋಡಿ ಒಡೆದ ಪರಿಣಾಮ ಭಾರಿ ಪ್ರಮಾಣದ ನೀರು ನುಗ್ಗಿದ್ದು ಇದರ ಪರಿಣಾಮ ಸುಮಾರು 20 ಎಕರೆ ಭತ್ತದ ಗದ್ದೆ ನಾಶವಾಗಿದ್ದು, 40ಕ್ಕೂ ಮನೆಗಳು ಹಾನಿಯಾಗಿದೆ. ಈ ಕುರಿತಂತೆ ಕೂಡಲೇ ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ತಲಾ 2500 (ಒಟ್ಟಾರೆ 5000) ಪರಿಹಾರವನ್ನು ಘೋಷಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

S.N.Chennabasappa ಈ ಸಂದರ್ಭದಲ್ಲಿ ತಹಶೀಲ್ದಾರ್, ವಿಲೇಜ್ ಅಕೌಂಟೆಂಟ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...