Monday, March 23, 2026
Monday, March 23, 2026

Department of Cooperation ಆಗಸ್ಟ್ 26 ರಂದು ಶಿವಮೊಗ್ಗದಲ್ಲಿ ಪ್ರಬಂಧ ರಚನಾ ಸ್ಪರ್ಧೆ

Date:

Department of Cooperation ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ., ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್ ನಿ., ಪದವಿಪೂರ್ವ ಕಾಲೇಜು, ಸೈನ್ಸ್ ಮೈದಾನ, ಬಿ.ಹೆಚ್.ರಸ್ತೆ, ಶಿವಮೊಗ್ಗ, ಸಹಕಾರ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 26 ರಂದು ಸರ್ಕಾರಿ ಪದವಿಪೂರ್ವ ಕಾಲೇಜು, ಮೀನಾಕ್ಷಿ ಭವನ ಎದರು, ಸೈನ್ಸ್ ಮೈದಾನ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇದರ ಉಪನ್ಯಾಸ ಕೊಠಡಿಯಲ್ಲಿ ಜಿಲ್ಲೆಯ ಎಲ್ಲಾ ಪ್ರೌಢಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರಬಂಧಸ್ಪರ್ಧೆ ಮತ್ತು ಚರ್ಚಾ ಸ್ಪರ್ಧೆ ಏರ್ಪಡಿಸಲಾಗಿದೆ.

Department of Cooperation ಜಿಲ್ಲಾ ಮಟ್ಟದ ಪ್ರಬಂಧಸ್ಪರ್ಧೆಯ ವಿಷಯ, ಶಾಲಾ-ಕಾಲೇಜುಗಳ ಪಠ್ಯವಿಷಯಗಳಲ್ಲಿ ಸಹಕಾರ ವಿಷಯ ಅಳವಡಿಕೆ(ಇಂಟ್ರಡಕ್ಷನ್ ಆಫ್ ಸಬ್‌ಜೆಕ್ಟ್ ಆನ್ ಕೋಆಪರೇಷನ್ ಇನ್ ಸಿಲ್ಲಬಸ್ ಆಫ್ ಸ್ಕೂಲ್ ಆಂಡ್ ಕಾಲೇಜಸ್) ಹಾಗೂ ಚರ್ಚಸ್ಪರ್ಧಾ ವಿಷಯವಾಗಿ, ಯುವನಾಯಕತ್ವದಿಂದ ಮಾತ್ರವೇ ಸಹಕಾರಿ ವ್ಯವಸ್ಥೆ ಬಲಾಡ್ಯಗೊಳ್ಳಬಲ್ಲದು(ಯಂಗ್ ಲೀಡರ್‌ಶಿಪ್ ಕ್ಯಾನ್ ಓನ್ಲಿ ಸ್ಟೆçಂಥೆನ್ ದಿ ಕೋಆಪರೇಟಿವ್ ಮೂವ್‌ಮೆಂಟ್) ಎಂಬ ವಿಷಯವಾಗಿ ಸ್ಪರ್ಧೆಯನ್ನು ಜರುಗಿಸಿ ಅದೇ ದಿನ ಮಧ್ಯಾಹ್ನ 03-00 ಗಂಟೆಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...