Sunday, August 23, 2026
Sunday, August 23, 2026

Raghavendra Swamy ಭರಮಸಾಗರದಲ್ಲಿ ಶ್ರೀರಾಯರ ಆರಾಧನೆ

Date:

Raghavendra Swamy ಪ್ರತಿ ವರ್ಷದಂತೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ದಿನಾಂಕ 20-8-2024 ರಿಂದ 22-8-2023. ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವಿಶ್ರಾಂತಿ ಗೃಹ ಐದನೇಯ ಮಂತ್ರಾಲಯ ಭರಮಸಾಗರದಲ್ಲಿ ಆರಾಧನೆ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು.

ದಿನಾಂಕ 20-8-2024 ರಂದು ಶ್ರೀ ಗುರು ರಾಯರ ಆರಾಧನಾ ಕಳಸ ಸ್ಥಾಪನೆ, ಪೂರ್ವಾರಾಧನೆ ಪೂಜಾಕಲಾಪಗಳು, ಪಂಚಾಮೃತಾಬಿಷೇಕ, ಪ್ರಸಾದ ವಿತರಣೆ. ನೆಡೆಯಿತು. ಸಂಜೆ ಸ್ಥಳೀಯ ಮಹಿಳಾ ಸದಸ್ಯರಿಂದ ಭಜನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ದಿನಾಂಕ 21-8-2024 ರಂದು ಮಧ್ಯಆರಾಧನೆ , ವಿಶೇಷ ಫಲ ಪಂಚಾಮೃತ ಅಭಿಷೇಕ ಮತ್ತು ರುದ್ದರಾಭಿಷೇಕ, ನೂತನ ವಸ್ರ್ರಾಧಾರಣೆ, ಗುರುಬಿಕ್ಷ, ಗುರು ಪಾದಕೆ ಪೂಜೆ, ಪುಷ್ಪ ಅಲಂಕಾರ, ಶ್ರೀ ಭೂತರಾಜರಿಗೆ ಅಭಿಷೇಕ ಮತ್ತು ಅಲಂಕಾರ. ಮಧ್ಯ ಆರಾಧನಾ ಪೂಜಾಕಲಾಪಗಳು, ಪ್ರಸಾದ ವಿತರಣೆ. ನೆಡೆಯಿತು. ಸಂಜೆ ಗುರುದರ್ಶನದ ಭಕ್ತರಿಂದ ಭಕ್ತಿ ಸಂಗೀತ ಮತ್ತು ಭಜನೆ ಆಯೋಜಿಸಲಾಗಿತ್ತು.

ದಿನಾಂಕ 22-08-2024 ರಂದು ಗುರುವಾರ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಉತ್ತರರಾಧನೆ ವಿಶೇಷವಾಗಿ ಶ್ರೀ ರಾಯರ ಬೃಂದಾವನ ಕ್ಕೆ ಪಂಚಾಮೃತಾಭಿಷೇಕ, ರುದ್ರಾಭಿಷೇಕ ಭಕ್ತ ಮಹಿಳೆಯರಿಂದ ಸುಮಂಗಲಿ ಪೂಜೆ, ಅರಿಷಿಣ ಕುಂಕುಮ ಸಮರ್ಪಣೆ, ಶ್ರೀ ಸತ್ಯನಾರಾಯಣ ಪೂಜೆ, ಸರ್ವ ಸಮರೋಪನೋತ್ಸವ, ಶ್ರೀ ಭೂತರಾಜರಿಗೆ ಅಭಿಷೇಕ ಮತ್ತು ಅಲಂಕಾರ, ಪ್ರಸಾದ ವಿತರಣೆ. ನೆರವೇರಿತು. ಸಂಜೆ ಭರಮಸಾಗರದ ಸಾಯಿ ಭಕ್ತ ಮಂಡಲಿಯ ಸದಸ್ಯರಿಂದ ಸಾಯಿ ಭಜನೆ ಕಾರ್ಯಕ್ರಮ ಭಕ್ತರಿಂದ ಭಕ್ತಿ ಗೀತೆಗಳು, ಗುರು ಭಜನೆ ಮತ್ತು ಮಂಗಳಾರತಿ ಲಾಲಿ ಸೇವೆಯನ್ನು ನೆರವೇರಿಸಲಾಯಿತು.

Raghavendra Swamy ಭರಮಸಾಗರದ ರಾಯರ ವಿಶ್ರಾಂತಿ ಗೃಹ ಕ್ಕೆ ಜಾತಿಬೇದವಿಲ್ಲದೆ ನಂಬಿ ಬಂದ ಭಕ್ತರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದಂತೆ ಕಾರ್ಯಕ್ರಮದಲ್ಲಿ ಹಾಜರಾಗಿ ಆಶೀರ್ವಾದ ಪಡೆದರು.

ಮುರುಳಿಧರ್ ನಾಡಿಗೇರ್

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವಿಶ್ರಾಂತಿ ಗೃಹ , ಐದನೇಯ ಮಂತ್ರಾಲಯ. ಭರಮಸಾಗರ
ಚಿತ್ರದುರ್ಗ ತಾ ಮತ್ತು ಜಿಲ್ಲೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...