Thursday, August 6, 2026
Thursday, August 6, 2026

M. B. Patil ಕೆಐಎಡಿಬಿ ಭೂಮಿ ಕಾನೂನು ಬಾಹಿರ ಹಂಚಿಕೆ: ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಲ್ಲಿ ದಿನೇಶ್ ಕಲ್ಲಹಳ್ಳಿ ದೂರು ಸಲ್ಲಿಕೆ

Date:

M. B. Patil ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ರಾಜಭವನಕ್ಕೆ ತೆರಳಿ ದೂರು ಸಲ್ಲಿಸಿದ್ದು, ಎಂ.ಬಿ ಪಾಟೀಲ್‌ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಮಿಯನ್ನು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ. ನಿಯಮದ ಪ್ರಕಾರ ಆನ್‌ಲೈನ್‌ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ, ಇವರು ಕೈಗಾರಿಕೆ ನಡೆಸದ ಕಂಪನಿಗಳಿಗೆ ಹಂಚಿಕೆ ಮಾಡಿದ್ದಾರೆ” ಎಂದು ದಿನೇಶ್‌ ಕಲ್ಲಹಳ್ಳಿ ಆರೋಪಿಸಿದ್ದಾರೆ.
ಬಿಡದಿ, ವಸಂತ ನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಗಳ M. B. Patil ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿವೇಶನ‌ ಹಂಚಿಕೆಯಲ್ಲಿ ಅಕ್ರಮ‌ ಎಸಗಲಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾಗಿ ವರದಿಗಳು ಹೇಳಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...