Wednesday, February 4, 2026
Wednesday, February 4, 2026

Shiralkoppa Police ಉಡುಗಣಿಯಲ್ಲಿ ನೀರಿನಕೊಳಕ್ಕೆ ಕಾಲುಜಾರಿ ಬಿದ್ದು ಯುವಕ ಸಾವು

Date:

Shiralkoppa Police ಶಿರಾಳಕೊಪ್ಪ ಪಟ್ಟಣದ ಹತ್ತಿರವಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನ ಹತ್ತಿರವಿರುವ ನೀರಿನ ಕೊಳಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಶಿರಾಳಕೊಪ್ಪ ಪಟ್ಟಣದ ಗಡಂಗಡಕೇರಿ ನಿವಾಸಿ ತಾಹಿರ್(21) ಎಂಬ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.

Shiralkoppa Police ಪಟ್ಟಣದಿಂದ ಕೇವಲ 3 ಕಿಲೋ ಮೀಟರ್ ದೊರದಲ್ಲಿರುವ ಉಡುಗಣಿ ಅಕ್ಕಮಹಾದೇವಿ ದೇವಸ್ಥಾನದ ಒಳ ಭಾಗದಲ್ಲಿ ಇತ್ತೀಚಿಗೆ ನಿರ್ಮಾಣ ಗೊಂಡಿರುವ ನೀರಿನ ಕಲ್ಯಾಣಿಯಲ್ಲಿ ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತನೊಂದಿಗೆ ಆ ಜಾಗಕ್ಕೆ ಹೋಗಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಸಂಧರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುತ್ತಾನೆ. ಸ್ಥಳೀಯರು ಕೊಡಲೇ ರಕ್ಷಿಸಲು ಪತ್ರಯತ್ನ ಪಟ್ಟರೊ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪಿ ಎಸ್ ಐ ಪ್ರಶಾಂತ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...