Monday, August 3, 2026
Monday, August 3, 2026

Gruhakshmi Scheme ಗೃಹಲಕ್ಷ್ಮೀ ಯೋಜನೆ ಹಣ ಕೂಡಿಟ್ಟು ಇಡೀ ಹಳ್ಳಿಗೇ ಹೋಳಿಗೆ ಉಣಿಸಿದ ‘ತಾಯಿ’ಗೆ ಸನ್ಮಾನ

Date:

Gruhakshmi Scheme ಗೃಹಲಕ್ಷ್ಮಿ ಹಣದಲ್ಲಿ ಇಡೀ ಗ್ರಾಮಕ್ಕೆ ಹೋಳಿಗೆ ಊಟ ಹಾಕಿದ ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ‌ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿಯನ್ನು ಇಂದು ಬೆಳಗಾವಿ ವಿಮಾನ‌ ನಿಲ್ದಾಣದಲ್ಲಿ‌ ಸನ್ಮಾನಿಸಿ, ನಿಮ್ಮ ಆಶೀರ್ವಾದ ಹೀಗೆಯೇ ಇರಲಿ ಎಂದು ಆಶಿಸಿ, ನಮ್ಮ ಸರ್ಕಾರ ಇರುವವರೆಗೂ ಗೃಹಲಕ್ಷ್ಮಿ ಯೋಜನೆ ನಿಲ್ಲಲ್ಲ, ಪ್ರತೀ ತಿಂಗಳು ನಿಮ್ಮ ಮಡಿಲು ಸೇರುತ್ತಿರುತ್ತದೆ ಎಂಬ ವಾಗ್ದಾನ ನೀಡಿದೆ.

ನಾಡಿಗೆ ಅನ್ನ ಕೊಡೋ ದೊರೆ ನಿನ್ನ ಕೈ ಮೇಲಾಗ್ಲಿ, ನಾಡ ಆಳುವ ದೊರೆ ನೀನು ದೇಶ ಆಳ್ಬೇಕು. ಹಿಂಗಾ ಆಳ್ಕೊತಾ ಹೋಗ್ತಾ ಇರ್ಬೇಕು. ನಾಡಿಗೆ ಒಳ್ಳೇದಾಗೈತ್ರಿ ಎಂದು ಅಕ್ಕಾತಾಯಿ ಲಂಗೂಟಿಯವರು ಮನಸ್ಪೂರ್ತಿಯಾಗಿ ಆಶೀರ್ವಾದ ಮಾಡಿದರು.

Gruhakshmi Scheme ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಕ್ಕಾತಾಯಿ ಲಂಗೂಟಿಯವರಿಗೆ ಮತ್ತು ಅವರ ಜೊತೆಯಿದ್ದ ತಾಯಂದಿರಿಗೆ ಸೀರೆ, ಅರಸಿನ – ಕುಂಕುಮ, ಬಾಗಿನ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...