Thursday, August 13, 2026
Thursday, August 13, 2026

Shivamogga Police ಅಂತಾರಾಜ್ಯ ಕಟ್ಟಡ ಕಾರ್ಮಿಕರನ್ನ ಕಾಮಗಾರಿಗಳಿಗೆ ನೇಮಿಸಿದ್ದರೆ ಮಾಹಿತಿ ನೀಡಲು ಸೂಚನೆ

Date:

Shivamogga Police ಶಿವಮೊಗ್ಗ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟಡ ಕಾಮಗಾರಿ ಮತ್ತಿತರ ಕೆಲಸಗಳಲ್ಲಿ ಮೇಸ್ತ್ರಿ/ಮಾಲೀಕರು/ಗುತ್ತಿಗೆದಾರರು ಬೇರೆ ಬೇರೆ ರಾಜ್ಯದಿಂದ ಬರುವ ಕಾರ್ಮಿಕರನ್ನು ಬಳಸಿಕೊಳ್ಳುತ್ತಿದ್ದು, ಹೀಗೆ ಕೆಲಸಕ್ಕೆ ತೆಗೆದುಕೊಳ್ಳುವ ಅಂತರಾಜ್ಯ ಕಾರ್ಮಿಕರ ಆಧಾರ್ ಕಾರ್ಡ್ ಮತ್ತು ವಿಳಾಸವನ್ನು ಸಂಬಂಧಪಟ್ಟ ಹತ್ತಿರದ ಪೊಲೀಸ್ ಠಾಣೆ ಮತ್ತು Shivamogga Police ಕಾರ್ಮಿಕ ಇಲಾಖೆಗೆ ನೀಡಿ ನಂತರದಲ್ಲಿ ಕೆಲಸ ಮಾಡಿಸಿಕೊಳ್ಳುವುದು. ತಪ್ಪಿದ್ದಲ್ಲಿ ಈ ಕಾರ್ಮಿಕರುಗಳಿಂದ ಯಾವುದೇ ಅಹಿತಕರ ಘಟನೆ/ಕಾನೂನು ಬಾಹೀರ ಚಟುವಟಿಕೆಗಳಿಗೆ ಕಾರ್ಮಿಕರನ್ನು ನೇಮಿಸಿಕೊಂಡಿದ್ದ ಮೇಸ್ತ್ರಿ/ ಮಾಲೀಕರು/ ಗುತ್ತಿಗೆದಾರರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ.ಪಿ. ರವರು ತಿಳಿಸ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...