Sunday, August 2, 2026
Sunday, August 2, 2026

Agniveer Army Recruitment 2024 ಅಗ್ನಿವೀರ್ ಸೇವಾ ನೇಮಕಾತಿ ರ್ಯಾಲಿ ಮುಕ್ತಾಯ

Date:

Agniveer Army Recruitment 2024 ಅಗ್ನಿವೀರ್ ಸೇವಾ ನೇಮಕಾತಿ ರ‍್ಯಾಲಿ ಮುಕ್ತಾಯ ಹಂತ-ಮೇ.ಜ. ಹರಿ ಪಿಳ್ಳೈ
ಶಿವಮೊಗ್ಗ, ಆಗಸ್ಟ್ 29, (ಕರ್ನಾಟಕ ವಾರ್ತೆ): ಶಿವಮೊಗ್ಗ ನಗರದಲ್ಲಿ 2024ನೇ ಸಾಲಿನ ಅಗ್ನಿಪಥ್ ಯೋಜನೆಯಡಿ ನಡೆಯುತ್ತಿರುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಗೆ 8ನೇ ದಿನವಾದ ಇಂದು ಬೆಂಗಳೂರಿನ ಮೇಜರ್ ಜನರಲ್ ಹರಿ ಪಿಳ್ಳೈ, ಹೆಚ್ಚುವರಿ ನೇಮಕಾತಿ Agniveer Army Recruitment 2024 ಮಹಾನಿರ್ದೇಕರು (ಕರ್ನಾಟಕ ಮತ್ತು ಕೇರಳ) ಇವರು ಪಾಲ್ಗೊಂಡು ನೇಮಕಾತಿ ರ‍್ಯಾಲಿಯ ಪ್ರಕ್ರಿಯೆಯನ್ನು ಉದ್ಘಾಟಿಸಿದರು.
ಅವರು ಇಂದಿಗೆ ದೈಹಿಕ ಪರೀಕ್ಷೆ ಕೊನೆಗೊಳ್ಳುತ್ತಿದ್ದು, ಆ. 30 ರಂದು ವೈದ್ಯಕೀಯ ಪರೀಕ್ಷೆಯು ಸಹ ಅಂತ್ಯಗೊಳ್ಳುತ್ತಿದೆ. ಈ ದಿನಗಳಲ್ಲಿ ತಾಂತ್ರಿಕ, ಲಿಪಿಕ ಮತ್ತು ವೃತ್ತಿಪರ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...