Saturday, May 16, 2026
Saturday, May 16, 2026

Actor Darshan ಬಳ್ಳಾರಿ ಜೈಲಿನಲ್ಲಿ ಪತಿ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ

Date:

Actor Darshan ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿರುವ ಕೊಲೆ ಆರೋಪಿ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮೀ ಆಗಮಿಸಿ ಭೇಟಿಯಾದರು.

ಸಂಜೆ 4 ಗಂಟೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ವಕೀಲರ ಜತೆಗೂಡಿ ಜೈಲಿಗೆ ಆಗಮಿಸಿದರು. ಸುಮಾರು ಅರ್ಧಗಂಟೆಗೂ ಅಧಿಕ ಕಾಲ ಪೊಲೀಸ್ ಅಧಿಕಾರಿಗಳ ಜತೆ ಭೇಟಿಗೆ ಅವಕಾಶ ಕೊಡುವಂತೆ ಮನವಿ ಮಾಡಿಕೊಂಡರು. ಜೈಲು ನೀತಿ ನಿಯಮಗಳನ್ನು ಪರಿಶೀಲಿಸಿ ವಿಜಯಲಕ್ಷ್ಮೀ ಅವರಿಗೆ ಪತಿ ದರ್ಶನ್ ಭೇಟಿಗೆ ಅವಕಾಶ ನೀಡಲಾಯಿತು.

Actor Darshan ವಿಶೇಷ ಭದ್ರತಾ ಸೆಲ್‌ನಲ್ಲಿದ್ದ ದರ್ಶನ್‌ನನ್ನು ಪೊಲೀಸರು ಸ್ವತಃ ತೆರಳಿ ಜೈಲು ವಿಸಿಟರ್ಸ್ ಆವರಣಕ್ಕೆ ಕರೆ ತಂದರು. ದರ್ಶನ್ ಅವರನ್ನು ಹೊರಗಡೆ ತಂದ ಬಳಿಕ ಪತ್ನಿ ಮತ್ತು ಲಾಯರ್ ಜತೆ ಮಾತುಕತೆ ನಡೆಸಲು ಅವಕಾಶ ನೀಡಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...