Tuesday, August 25, 2026
Tuesday, August 25, 2026

Sahachetana Natyalaya ನಾಟ್ಯಾರಾಧನಾ-13 ಉತ್ಸವದಲ್ಲಿ ರಾಷ್ಟ್ರ & ರಾಜ್ಯದ ಕಲಾವಿದರಿಗೆ ಸನ್ಮಾನ

Date:

Sahachetana Natyalaya ಶಿವಮೊಗ್ಗದ ಪ್ರತಿಷ್ಠಿತ ಸಹಚೇತನ ನಾಟ್ಯಾಲಯ (ರಿ)., ವತಿಯಿಂದ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಮೂರು ದಿನಗಳ ಕಾಲ ಅತ್ಯಂತ ವಿಜ್ರಂಬಣೆ ಹಾಗೂ ವಿಶಿಷ್ಟತೆಗಳಿಂದ ನಡೆದ ‘ನಾಟ್ಯಾರಾಧನ-13 ರಾಷ್ಟ್ರೀಯ ಮಹೋತ್ಸವ’ದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಕಲಾವಿದರನ್ನು ಸನ್ಮಾನಿಸಲಾಯಿತು.

Sahachetana Natyalaya ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ಸಹಚೇತನ ನಾಟ್ಯಾಲಯದ ಸಹನಾ ಚೇತನ್ ಸೇರಿದಂತೆ ಸಂಸ್ಥೆಯ ಪ್ರಮುಖರು ಹಾಗೂ ಶಿವಮೊಗ್ಗದ ಕಲರಸಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...