Wednesday, December 17, 2025
Wednesday, December 17, 2025

DC Shivamogga ಗಣೇಶ ವಿಸರ್ಜನೆಗೆ ತೆಪ್ಪ, ಲೈಫ್ ಜಾಕೆಟ್ ಬಳಕೆ ಕಡ್ಡಾಯ. ಈಜುಗಾರರ ಸಮ್ಮುಖದಲ್ಲಿ ಪ್ರಕ್ರಿಯೆ ನಡೆಯಬೇಕು- ಗುರುದತ್ತ ಹೆಗಡೆ

Date:

DC Shivamogga ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಸೆ. 07 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಾಂಕಗಳಂದು ವಿಸರ್ಜನೆಯನ್ನು ಮೆರವಣಿಗೆ ಮೂಲಕ ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಮೂರರಿಂದ DC Shivamogga ನಾಲ್ಕು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶವನ್ನು ನೀಡಿ, ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜನೆ ಮಾಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡಿಯವರು ಆದೇಶಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 18. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ,...

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...