Thursday, June 18, 2026
Thursday, June 18, 2026

Kuvempu University ಕುವೆಂಪು ವಿವಿಯಲ್ಲಿ ನಾಯಕತ್ವ ಕುರಿತ ಕಾರ್ಯಾಗಾರ ಸಂಪನ್ನ

Date:

Kuvempu University ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯ ಆವರಣದಲ್ಲಿ ಇತ್ತೀಚೆಗೆ ನಾಯಕತ್ವದ ಅಭಿವೃದ್ದಿಯ ಬಗ್ಗೆ ಒಂದು ದಿನದ ಕಾರ್ಯಗಾರ ಆಯೋಜಿಸಲಾಗಿತ್ತು. ಈ ಕಾರ್ಯಗಾರದಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕುವೆಂಪು ವಿಶ್ವವಿದ್ಯಾಲಯದ ಉಪ ಕಪಲಪತಿ ಪ್ರೊ. ಶರತ್ ಆನಂತಮೂರ್ತಿ ಕಾರ್ಯಗಾರ ಶಿಬಿರವನ್ನು ಉದ್ಘಾಟಿಸಿದರು.

ಮೂಲಸೌಕರ್ಯ ಅಭಿವೃದ್ಧಿ ಬಂದರುಗಳು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಹೆಪ್ಸಿಬಾ ಕೊರ್ಲಪತಿ ಅವರು ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಬಗ್ಗೆ ಮಾಹಿತಿ ನೀಡಿದರು.

Kuvempu University ಉದ್ಯಮಿ ನಿವೇದನ್ ನೆಂಪೆ, ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿ ಭದ್ರೀಶ್, ಕೆ.ಮಂಜುನಾಥ್,ಎ.ಎಲ್ ಮಂಜುನಾಥ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...