Saturday, May 16, 2026
Saturday, May 16, 2026

S.N. Chennabasappa ಮೂಲಭೂತ ಸೌಕರ್ಯ ಒದಗಿಸಲು ಆನಂದರಾವ್ ಬಡಾವಣೆ ಸಂಘದವರಿಂದ ಶಾಸಕರ ಭೇಟಿ

Date:

S.N. Chennabasappa ಶಿವಮೊಗ್ಗದ ಎಂ.ಆನಂದರಾವ್ ಬಡಾವಣೆಯಲ್ಲಿ ಕುಡಿಯುವ ನೀರಿನ ಸೌಲಭ್ಯ ಸಮರ್ಕವಾಗಿಲ್ಲ. ಅದೇ ರೀತಿ, ಇಲ್ಲಿನ ಮಂಜುನಾಥ ಬಡಾವಣೆಯಲ್ಲಿ ಪುಂಡರು ಗಾಂಜಾ ಸೇವಿಸಿ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆ. ಆದ್ದರಿಂದ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವೀರ ಕೇಸರಿ ಹನುಮಾನ್‌ ಸೇವಾ ಸಂಘ ಸದಸ್ಯರು ಶಾಸಕ ಎಸ್.ಎನ್.‌ ಚೆನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿದರು.

S.N. Chennabasappa ಈ ಬಡಾವಣೆಯಲ್ಲಿ ನೀರಿನ ವ್ಯತ್ಯಯ ಹೆಚ್ಚಿದೆ. ಆದ್ದರಿಂದ ದಿನ ಬಳಕೆಗೆ ತುಂಬಾ ಸಮಸ್ಯೆ ಎದುರಾಗಿದೆ. ಈ ಸಮಸ್ಯೆ ನಿವಾರಣೆಗೊಳಿಸುವಂತೆ ಅನೇಕ ಭಾರಿ ಸಂಬಂಧ ಪಟ್ಟ ಅಧಿಕಾರಿಗಳು, ಎಂಜಿನಿಯರ್‌ ಗಳಿಗೆ ಮನವಿ ಸಲ್ಲಿಸಿದ್ದೇವೆ. ಆದರೆ, ಈ ವರೆಗೆ ಕ್ರಮಕೈಗೊಂಡಿಲ್ಲ. ಆದ್ದರಿಂದ, ಕೂಡಲೇ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...