Sunday, August 23, 2026
Sunday, August 23, 2026

S.N. Chennabasappa ಮೂಲಭೂತ ಸೌಕರ್ಯ ಒದಗಿಸಲು ಆನಂದರಾವ್ ಬಡಾವಣೆ ಸಂಘದವರಿಂದ ಶಾಸಕರ ಭೇಟಿ

Date:

S.N. Chennabasappa ಶಿವಮೊಗ್ಗದ ಎಂ.ಆನಂದರಾವ್ ಬಡಾವಣೆಯಲ್ಲಿ ಕುಡಿಯುವ ನೀರಿನ ಸೌಲಭ್ಯ ಸಮರ್ಕವಾಗಿಲ್ಲ. ಅದೇ ರೀತಿ, ಇಲ್ಲಿನ ಮಂಜುನಾಥ ಬಡಾವಣೆಯಲ್ಲಿ ಪುಂಡರು ಗಾಂಜಾ ಸೇವಿಸಿ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆ. ಆದ್ದರಿಂದ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವೀರ ಕೇಸರಿ ಹನುಮಾನ್‌ ಸೇವಾ ಸಂಘ ಸದಸ್ಯರು ಶಾಸಕ ಎಸ್.ಎನ್.‌ ಚೆನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿದರು.

S.N. Chennabasappa ಈ ಬಡಾವಣೆಯಲ್ಲಿ ನೀರಿನ ವ್ಯತ್ಯಯ ಹೆಚ್ಚಿದೆ. ಆದ್ದರಿಂದ ದಿನ ಬಳಕೆಗೆ ತುಂಬಾ ಸಮಸ್ಯೆ ಎದುರಾಗಿದೆ. ಈ ಸಮಸ್ಯೆ ನಿವಾರಣೆಗೊಳಿಸುವಂತೆ ಅನೇಕ ಭಾರಿ ಸಂಬಂಧ ಪಟ್ಟ ಅಧಿಕಾರಿಗಳು, ಎಂಜಿನಿಯರ್‌ ಗಳಿಗೆ ಮನವಿ ಸಲ್ಲಿಸಿದ್ದೇವೆ. ಆದರೆ, ಈ ವರೆಗೆ ಕ್ರಮಕೈಗೊಂಡಿಲ್ಲ. ಆದ್ದರಿಂದ, ಕೂಡಲೇ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...