Tuesday, February 3, 2026
Tuesday, February 3, 2026

S.N. Chennabasappa ಮೂಲಭೂತ ಸೌಕರ್ಯ ಒದಗಿಸಲು ಆನಂದರಾವ್ ಬಡಾವಣೆ ಸಂಘದವರಿಂದ ಶಾಸಕರ ಭೇಟಿ

Date:

S.N. Chennabasappa ಶಿವಮೊಗ್ಗದ ಎಂ.ಆನಂದರಾವ್ ಬಡಾವಣೆಯಲ್ಲಿ ಕುಡಿಯುವ ನೀರಿನ ಸೌಲಭ್ಯ ಸಮರ್ಕವಾಗಿಲ್ಲ. ಅದೇ ರೀತಿ, ಇಲ್ಲಿನ ಮಂಜುನಾಥ ಬಡಾವಣೆಯಲ್ಲಿ ಪುಂಡರು ಗಾಂಜಾ ಸೇವಿಸಿ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆ. ಆದ್ದರಿಂದ, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವೀರ ಕೇಸರಿ ಹನುಮಾನ್‌ ಸೇವಾ ಸಂಘ ಸದಸ್ಯರು ಶಾಸಕ ಎಸ್.ಎನ್.‌ ಚೆನ್ನಬಸಪ್ಪ ಅವರಿಗೆ ಮನವಿ ಸಲ್ಲಿಸಿದರು.

S.N. Chennabasappa ಈ ಬಡಾವಣೆಯಲ್ಲಿ ನೀರಿನ ವ್ಯತ್ಯಯ ಹೆಚ್ಚಿದೆ. ಆದ್ದರಿಂದ ದಿನ ಬಳಕೆಗೆ ತುಂಬಾ ಸಮಸ್ಯೆ ಎದುರಾಗಿದೆ. ಈ ಸಮಸ್ಯೆ ನಿವಾರಣೆಗೊಳಿಸುವಂತೆ ಅನೇಕ ಭಾರಿ ಸಂಬಂಧ ಪಟ್ಟ ಅಧಿಕಾರಿಗಳು, ಎಂಜಿನಿಯರ್‌ ಗಳಿಗೆ ಮನವಿ ಸಲ್ಲಿಸಿದ್ದೇವೆ. ಆದರೆ, ಈ ವರೆಗೆ ಕ್ರಮಕೈಗೊಂಡಿಲ್ಲ. ಆದ್ದರಿಂದ, ಕೂಡಲೇ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...