Saturday, December 6, 2025
Saturday, December 6, 2025

Akashvani Bhadravati ಆಕಾಶವಾಣಿ ಭದ್ರಾವತಿ‌ ಕೇಂದ್ರದ ಆವರಣದಲ್ಲಿ ” ಏಕ್ ಪೇಡ್ ಮಾ ಕೆ ನಾಮ್” ಕಾರ್ಯಕ್ರಮ

Date:

Akashvani Bhadravati “ಏಕ್ ಪೇಡ್ ಮಾ ಕೆ ನಾಮ್” ಅಭಿಯಾನದಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಕಾಶವಾಣಿ ಭದ್ರಾವತಿ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಭದ್ರಾವತಿ, ವಕೀಲರ ಸಂಘ ಅಭಿಯೋಜನ ಇಲಾಖೆ, ಭದ್ರಾವತಿ ಅರಣ್ಯ ಇಲಾಖೆ, ಆಕಾಶವಾಣಿ ಭದ್ರಾವತಿ ಇವರ ಸಹಯೋಗದಲ್ಲಿ ನಡೆಯಿತು.
ಭದ್ರಾವತಿ ಜೆ.ಎಂ.ಎಫ್.ಸಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ರವಿಕುಮಾರ್ ವಿ ರವರು ಈ ಕಾರ್ಯುಕ್ರಮವನ್ನು ಉದ್ಘಾಟಿಸಿದರು.

Akashvani Bhadravati ಉಪಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಎಂ ವಿ(ಐಎಫ್‌ಎಸ್), ಹೆಚ್ಚುವರಿ ಸಿವಿಲ್ ನ್ಯಾಯಾಧೀಶರುಗಳಾದ ಮಹಮ್ಮದ್ ಅಲಿ ನಾಯಕ್, ಎನ್ ಗಿರಿಜಾ ಹಾಗು ವಕೀಲ ಸಂಘದ ಅಧ್ಯಕ್ಷರಾದ ಎಂ.ಹೆಚ್.ಉಮೇಶ್, ಸಹಾಯಕ ಸರ್ಕಾರಿ ಅಭಿಯೋಜಕರುಗಳಾದ ಪ್ರಸನ್ನಕುಮಾರ್ ಹಾಗು ನಾಗರಾಜ್, ಆಕಾಶವಾಣಿ ಕೇಂದ್ರದ ಮುಖ್ಯಸ್ಥರಾದ ಎಸ್.ಆರ್.ಭಟ್, ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಬಿ.ಎಸ್.ನಟೇಶ್ ರಾಮನ್, ವಲಯ ಅರಣ್ಯಾಧಿಕಾರಿಗಳಾದ ಶ್ರೀ ದುಗ್ಗಪ್ಪ ಪಿ.ಹೆಚ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...