Sunday, December 7, 2025
Sunday, December 7, 2025

Aynur News ಅರಣ್ಯ ಸಿಬ್ಬಂದಿ ಜಾಲಕ್ಕೆ ಸಿಕ್ಕಿ ಗಂಧದ ಮರ ಕಡಿದ ವ್ಯಕ್ತಿ

Date:

Aynur News ಆಯನೂರು ಹೋಬಳಿ ಕೂಡಿ ಗ್ರಾಮ ಸರ್ವೆ ನಂಬರ್ 33ರ ಸೀಗೆಹಳ್ಳ ಡ್ಯಾಮ್ ನ ಹತ್ತಿರ ಮೂರು ಶ್ರೀಗಂಧ ಮರಗಳನ್ನು ಅಕ್ರಮ ಕಡಿತಲೆ ಮಾಡಿದ ಆರೋಪಿಯನ್ನು ಹಣಗೆರೆ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಅರೆನೆಲ್ಲಿ ಗ್ರಾಮದ ವಾಸಿ ಕಲ್ಲುಬಂಡೆ ಮಂಜಪ್ಪ ಬಿನ್ ಸಿದ್ದಪ್ಪ ಬಂಧಿತ ವ್ಯಕ್ತಿ. ಅರಣ್ಯ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಿ ಈತನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
ತಲೆ ಮರೆಸಿಕೊಂಡ ಇದೇ ಗ್ರಾಮದ ರಾಮಕೃಷ್ಣ ಬಿನ್ ಹನುಮಂತಯ್ಯ ಹಾಗೂ ವಿಜಯ್ ಕುಮಾರ್ ಬಿನ್ ಉಮೇಶ ಇವರ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ.
Aynur News ಅರಣ್ಯಾಧಿಕಾರಿ ಅರವಿಂದ್ ಪಿ ಹಾಗೂ ಅವರ ಸಿಬ್ಬಂದಿಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಶಿವಕುಮಾರ್ . ಕೊಟ್ರೇಶ ದಾನಮ್ಮನವರ್ ಮಂಜುನಾಥ್, ಗಿರೀಶ್, ಮಾರುತಿ, ರಾಕೇಶ್ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...