Tuesday, May 26, 2026
Tuesday, May 26, 2026

Chamber Of Commerce ಪ್ರಶಸ್ತಿ ಪುರಸ್ಕೃತರಿಗೆ ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ನಿಂದ ಸನ್ಮಾನ

Date:

Chamber Of Commerce ಶಿವಮೊಗ್ಗ ಜಿಲ್ಲಾ ಹಿಂದೂ ಎಕನಾಮಿಕ್ ಫೋರಂ ನೂತನ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿಕಟಪೂರ್ವ ಅಧ್ಯಕ್ಷರು ಬಜರಂಗದಳದ ಹಾಲಿ ಅಧ್ಯಕ್ಷರಾದ ಉದ್ಯಮಿಗಳು ಆದ ಜೆ ಆರ್ ವಾಸುದೇವ ಅವರಿಗೆ ಮತ್ತು ಡಾಕ್ಟರ್ ಪುನೀತ್ ರಾಜಕುಮಾರ್ ರಾಜರತ್ನ ಸೇವಾ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಗಿನ್ನಿಸ್ ಹಾಗೂ ಲಿಮ್ಕಾ ದಾಖಲೆ ಪ್ರಶಸ್ತಿ ಪುರಸ್ಕೃತರು ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವರ್ನರ್ ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ ಅಂಡ್ ಗೈಡ್ಸ್ನಲ್ಲಿ ಕೇಂದ್ರ ಸ್ಥಾನಿಕ ಆಯುಕ್ತರಾಗಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ದಲ್ಲಿ. ಸಹಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ರಕ್ತದಾನಿ ಜಿ ವಿಜಯ ಕುಮಾರ್ ರವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಅವರು ಮಾತನಾಡುತ್ತಾ ಇವರ ಅಧಿಕಾದ ಅವಧಿಯಲ್ಲಿ ಸಮಾಜ ಮುಖಿಯಾಗಿ ಉತ್ತಮ ಸೇವೆ ಸಲ್ಲಿಸಲಿ, ಕರ‍್ಯಗಳು ನೆರವೇರಲಿ ಎಂದು ಶುಭಕೋರಿ ಹಾರೈಸಿದರು.

Chamber Of Commerce ಸಂಘದ ಉಪಾಧ್ಯಕ್ಷ ಬಿ ಗೋಪಿನಾಥ್ ಕರ‍್ಯರ‍್ಶಿ ವಸಂತ ಹೋಬಳಿಧರ್.ಖಜಾಂಚಿ ಎಮ್ ರಾಜು. ಮಾಜಿ ಅಧ್ಯಕ್ಷರಾದ ಟಿ.ಆರ್ ಅಶ್ವಥ್ ನಾರಾಯಣ ಶೆಟ್ಟಿ ನರ‍್ದೇಶಕರುಗಳಾದ ಮರಿಸ್ವಾಮಿ, ಪ್ರದೀಪ್ ವಿ ಎಲಿ. ಈ ಪರಮೇಶ್ವರ್ ಕೆ.ಎಸ್ ಸುಕುಮಾರ್. ಹೆಚ್.ಎಸ್ ನರೇಂದ್ರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Day for Biological Diversity ಪ್ಲಾಸ್ಟಿಕ್ ಹಾವಳಿ: ನಿತ್ಯ ಸಾವಿರಾರು ಜೀವಿಗಳುನಾಶ- ಡಾ.ನಾಗರಾಜ್ ಪರಿಸರ.

International Day for Biological Diversity ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಶಿವಮೊಗ್ಗದ...

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ...

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ...

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು...