Saturday, August 29, 2026
Saturday, August 29, 2026

Chamber Of Commerce ಪ್ರಶಸ್ತಿ ಪುರಸ್ಕೃತರಿಗೆ ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ನಿಂದ ಸನ್ಮಾನ

Date:

Chamber Of Commerce ಶಿವಮೊಗ್ಗ ಜಿಲ್ಲಾ ಹಿಂದೂ ಎಕನಾಮಿಕ್ ಫೋರಂ ನೂತನ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿಕಟಪೂರ್ವ ಅಧ್ಯಕ್ಷರು ಬಜರಂಗದಳದ ಹಾಲಿ ಅಧ್ಯಕ್ಷರಾದ ಉದ್ಯಮಿಗಳು ಆದ ಜೆ ಆರ್ ವಾಸುದೇವ ಅವರಿಗೆ ಮತ್ತು ಡಾಕ್ಟರ್ ಪುನೀತ್ ರಾಜಕುಮಾರ್ ರಾಜರತ್ನ ಸೇವಾ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಗಿನ್ನಿಸ್ ಹಾಗೂ ಲಿಮ್ಕಾ ದಾಖಲೆ ಪ್ರಶಸ್ತಿ ಪುರಸ್ಕೃತರು ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವರ್ನರ್ ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ ಅಂಡ್ ಗೈಡ್ಸ್ನಲ್ಲಿ ಕೇಂದ್ರ ಸ್ಥಾನಿಕ ಆಯುಕ್ತರಾಗಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ದಲ್ಲಿ. ಸಹಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ರಕ್ತದಾನಿ ಜಿ ವಿಜಯ ಕುಮಾರ್ ರವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಅವರು ಮಾತನಾಡುತ್ತಾ ಇವರ ಅಧಿಕಾದ ಅವಧಿಯಲ್ಲಿ ಸಮಾಜ ಮುಖಿಯಾಗಿ ಉತ್ತಮ ಸೇವೆ ಸಲ್ಲಿಸಲಿ, ಕರ‍್ಯಗಳು ನೆರವೇರಲಿ ಎಂದು ಶುಭಕೋರಿ ಹಾರೈಸಿದರು.

Chamber Of Commerce ಸಂಘದ ಉಪಾಧ್ಯಕ್ಷ ಬಿ ಗೋಪಿನಾಥ್ ಕರ‍್ಯರ‍್ಶಿ ವಸಂತ ಹೋಬಳಿಧರ್.ಖಜಾಂಚಿ ಎಮ್ ರಾಜು. ಮಾಜಿ ಅಧ್ಯಕ್ಷರಾದ ಟಿ.ಆರ್ ಅಶ್ವಥ್ ನಾರಾಯಣ ಶೆಟ್ಟಿ ನರ‍್ದೇಶಕರುಗಳಾದ ಮರಿಸ್ವಾಮಿ, ಪ್ರದೀಪ್ ವಿ ಎಲಿ. ಈ ಪರಮೇಶ್ವರ್ ಕೆ.ಎಸ್ ಸುಕುಮಾರ್. ಹೆಚ್.ಎಸ್ ನರೇಂದ್ರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರ

B.Y. Vijayendra ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ನಾನು...

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...