Wednesday, February 4, 2026
Wednesday, February 4, 2026

Ganesh Chaturthi ತಾಯಿ ಮತ್ತು ಸಹೋದರ ಬುದ್ದಿಮಾತು ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Date:

Ganesh Chaturthi ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಬೇಡ ಎಂದು ತಾಯಿ ಮತ್ತು ಸಹೋದರ ಬುದ್ದಿಮಾತು ಹೇಳಿದ್ದಕ್ಕೆ ನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಪ್ಯಾಲಯಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಗಿರೀಶ್ (21) ಎಂದು ಗುರುತಿಸಲಾಗಿದೆ. ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡದಂತೆ ಅಮ್ಮ ಮತ್ತು ಅಣ್ಣ ಬುದ್ದಿಮಾತು ಹೇಳಿದ್ದಾರೆ.
Ganesh Chaturthi ಇದರಿಂದ ನೊಂದ ಗಿರೀಶ್ ಗ್ರಾಮದ ಮುತ್ತರಾಯಸ್ವಾಮಿ ದೇಗುಲದ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...