Thursday, August 13, 2026
Thursday, August 13, 2026

Ganesh Chaturthi ತಾಯಿ ಮತ್ತು ಸಹೋದರ ಬುದ್ದಿಮಾತು ಹೇಳಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

Date:

Ganesh Chaturthi ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಬೇಡ ಎಂದು ತಾಯಿ ಮತ್ತು ಸಹೋದರ ಬುದ್ದಿಮಾತು ಹೇಳಿದ್ದಕ್ಕೆ ನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಪ್ಯಾಲಯಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಗಿರೀಶ್ (21) ಎಂದು ಗುರುತಿಸಲಾಗಿದೆ. ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡದಂತೆ ಅಮ್ಮ ಮತ್ತು ಅಣ್ಣ ಬುದ್ದಿಮಾತು ಹೇಳಿದ್ದಾರೆ.
Ganesh Chaturthi ಇದರಿಂದ ನೊಂದ ಗಿರೀಶ್ ಗ್ರಾಮದ ಮುತ್ತರಾಯಸ್ವಾಮಿ ದೇಗುಲದ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...