Monday, March 23, 2026
Monday, March 23, 2026

International Democracy Day ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ವಿಶೇಷವಾಗಿ ಭದ್ರಾವತಿ ತಾಲ್ಲೂಕಿನಲ್ಲಿ ಮಾನವ ಸರಪಳಿ ಕಾರ್ಯಕ್ರಮ

Date:

International Democracy Day ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸೆ. 15 ರಂದು ಭದ್ರಾವತಿ ತಾಲೂಕಿನ ಕಾರೇಹಳ್ಳಿ ಗ್ರಾಮದಿಂದ ಕೆಂಪೇಗೌಡನಗರ- ಬಾರಂದೂರು – ಮೊಸರಳ್ಳಿ – ಸುಣ್ಣದಹಳ್ಳಿ – ಮಾರುತಿನಗರ – ಭದ್ರಾವತಿ ಬಸ್ ನಿಲ್ದಾಣ – ಕಡದಕಟ್ಟೆ – ಜೇಡಿಕಟ್ಟೆ – ಮಾಚೇನಹಳ್ಳಿ ಕೆ.ಎಂ.ಎಫ್ ಡೈರಿಯ ಮೂಲಕ ಶಿವಮೊಗ್ಗ ತಾಲೂಕನ್ನು ತಲುಪಲಿದೆ.
International Democracy Day ಸಾರ್ವಜನಿಕರು ಸೆ. 15 ರಂದು ಬೆಳಗ್ಗೆ 9.00ಕ್ಕೆ ಈ ನಿಗದಿತ ಮಾರ್ಗದಲ್ಲಿ ಹಾಜರಿದ್ದು, ಮಾನವ ಸರಪಳಿ ರಚನೆಗೆ ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...