Monday, March 23, 2026
Monday, March 23, 2026

Tunganagar Police Station ಮುಂದುವರೆದ ಹಳೆಜಗಳ. ಮೂವರು ಪರಸ್ಪರ ಬಡಿದಾಡಿ ಆಸ್ಪತ್ರೆಗೆ ದಾಖಲು

Date:

Tunganagar Police Station ಶಿವಮೊಗ್ಗ ತಾಲೂಕಿನ ಸಂತೆಕಡೂರಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದಿದ್ದ ಜಗಳ ಶನಿವಾರ ಬೆಳಗ್ಗೆ ಮತ್ತೆ ಮುಂದುವರೆದು, ಮೂವರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ ಘಟನೆ ಸಂsವಿಸಿದೆ.
ಪ್ರಮೋದ್ ಮತ್ತು ಯೋಗೀಶ್ ಯಾನೆ ಸ್ವಾಮಿ ನಡುವೆ ಸಣ್ಣ ಕಿರಿಕ್ ನಡೆದಿತ್ತು.

ಕುಡಿದ ಮತ್ತಿನಲ್ಲಿ ಈ ಕಿರಿಕ್ ಆಗಿದೆ ಎನ್ನಲಾಗಿದೆ. ಸ್ವಾಮಿಯ ಸ್ನೇಹಿತರಾದ ಪ್ರವೀಣ ಮತ್ತು ವಿವೇಕ ಜಗಳ ಬಿಡಿಸಿ ಇರನ್ನೂ ಸಂತೈಸಿದ್ದರು. ಆದರೆ ಇಂದು ಸಹ ಪ್ರಮೋದ್ ಜಿದ್ದು ಸಾಧಿಸಿ ತನ್ನ ಕಡೆಯ ಹುಡುಗರನ್ನು ಕರೆದುಕೊಂಡು ಸ್ವಾಮಿಯ ಬಳಿ ಬಂದು ಬ್ಯಾನರ್ ಕಟ್ಟುವ ಅಡಿಕೆ ದಬ್ಬೆಯನ್ನು ಕಿತ್ತುಕೊಂಡು ಸ್ವಾಮಿ ಮತ್ತು ಪ್ರವೀಣ್ ಮೇಲೆ ಹಲ್ಲೆ ಮಾಡಿದ್ದಾನೆ.

Tunganagar Police Station ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯ ಪಿಐ ಗುರುರಾಜ್ ಕೆ.ಟಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...