Wednesday, August 12, 2026
Wednesday, August 12, 2026

Tunganagar Police Station ಮುಂದುವರೆದ ಹಳೆಜಗಳ. ಮೂವರು ಪರಸ್ಪರ ಬಡಿದಾಡಿ ಆಸ್ಪತ್ರೆಗೆ ದಾಖಲು

Date:

Tunganagar Police Station ಶಿವಮೊಗ್ಗ ತಾಲೂಕಿನ ಸಂತೆಕಡೂರಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದಿದ್ದ ಜಗಳ ಶನಿವಾರ ಬೆಳಗ್ಗೆ ಮತ್ತೆ ಮುಂದುವರೆದು, ಮೂವರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ ಘಟನೆ ಸಂsವಿಸಿದೆ.
ಪ್ರಮೋದ್ ಮತ್ತು ಯೋಗೀಶ್ ಯಾನೆ ಸ್ವಾಮಿ ನಡುವೆ ಸಣ್ಣ ಕಿರಿಕ್ ನಡೆದಿತ್ತು.

ಕುಡಿದ ಮತ್ತಿನಲ್ಲಿ ಈ ಕಿರಿಕ್ ಆಗಿದೆ ಎನ್ನಲಾಗಿದೆ. ಸ್ವಾಮಿಯ ಸ್ನೇಹಿತರಾದ ಪ್ರವೀಣ ಮತ್ತು ವಿವೇಕ ಜಗಳ ಬಿಡಿಸಿ ಇರನ್ನೂ ಸಂತೈಸಿದ್ದರು. ಆದರೆ ಇಂದು ಸಹ ಪ್ರಮೋದ್ ಜಿದ್ದು ಸಾಧಿಸಿ ತನ್ನ ಕಡೆಯ ಹುಡುಗರನ್ನು ಕರೆದುಕೊಂಡು ಸ್ವಾಮಿಯ ಬಳಿ ಬಂದು ಬ್ಯಾನರ್ ಕಟ್ಟುವ ಅಡಿಕೆ ದಬ್ಬೆಯನ್ನು ಕಿತ್ತುಕೊಂಡು ಸ್ವಾಮಿ ಮತ್ತು ಪ್ರವೀಣ್ ಮೇಲೆ ಹಲ್ಲೆ ಮಾಡಿದ್ದಾನೆ.

Tunganagar Police Station ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯ ಪಿಐ ಗುರುರಾಜ್ ಕೆ.ಟಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...