Friday, October 4, 2024
Friday, October 4, 2024

Tunganagar Police Station ಮುಂದುವರೆದ ಹಳೆಜಗಳ. ಮೂವರು ಪರಸ್ಪರ ಬಡಿದಾಡಿ ಆಸ್ಪತ್ರೆಗೆ ದಾಖಲು

Date:

Tunganagar Police Station ಶಿವಮೊಗ್ಗ ತಾಲೂಕಿನ ಸಂತೆಕಡೂರಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದಿದ್ದ ಜಗಳ ಶನಿವಾರ ಬೆಳಗ್ಗೆ ಮತ್ತೆ ಮುಂದುವರೆದು, ಮೂವರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ ಘಟನೆ ಸಂsವಿಸಿದೆ.
ಪ್ರಮೋದ್ ಮತ್ತು ಯೋಗೀಶ್ ಯಾನೆ ಸ್ವಾಮಿ ನಡುವೆ ಸಣ್ಣ ಕಿರಿಕ್ ನಡೆದಿತ್ತು.

ಕುಡಿದ ಮತ್ತಿನಲ್ಲಿ ಈ ಕಿರಿಕ್ ಆಗಿದೆ ಎನ್ನಲಾಗಿದೆ. ಸ್ವಾಮಿಯ ಸ್ನೇಹಿತರಾದ ಪ್ರವೀಣ ಮತ್ತು ವಿವೇಕ ಜಗಳ ಬಿಡಿಸಿ ಇರನ್ನೂ ಸಂತೈಸಿದ್ದರು. ಆದರೆ ಇಂದು ಸಹ ಪ್ರಮೋದ್ ಜಿದ್ದು ಸಾಧಿಸಿ ತನ್ನ ಕಡೆಯ ಹುಡುಗರನ್ನು ಕರೆದುಕೊಂಡು ಸ್ವಾಮಿಯ ಬಳಿ ಬಂದು ಬ್ಯಾನರ್ ಕಟ್ಟುವ ಅಡಿಕೆ ದಬ್ಬೆಯನ್ನು ಕಿತ್ತುಕೊಂಡು ಸ್ವಾಮಿ ಮತ್ತು ಪ್ರವೀಣ್ ಮೇಲೆ ಹಲ್ಲೆ ಮಾಡಿದ್ದಾನೆ.

Tunganagar Police Station ಪ್ರಕರಣಕ್ಕೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯ ಪಿಐ ಗುರುರಾಜ್ ಕೆ.ಟಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Backward Classes Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ...

Klive Special Article ನವರಾತ್ರಿ ಎರಡನೇ ದಿನ.ದೇವಿಯ ಶ್ರೀಬ್ರಹ್ಮಚಾರಿಣಿ ರೂಪದಲ್ಲಿ ಆರಾಧನೆ. ...

Klive Special Article "ದಧಾನಾಂ ಕರಪದ್ಮಾಭ್ಯಾಂಅಕ್ಷಮಾಲಾ ಕಮಂಡಲೂ/ದೇವಿ ಪ್ರಸೀದತು ಮಯಿಬ್ರಹ್ಮಚಾರಿಣ್ಯನುತ್ತಮಾ//ಮೊದಲನೆಯ ದಿನ...

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...