Tuesday, October 1, 2024
Tuesday, October 1, 2024

Thirtahalli Police ಆತ್ಮಹತ್ಯೆಗೆ ಕೆರೆಗೆ ಬಿದ್ದು ಒದ್ದಾಡುತ್ತಿದ್ದ ಗುತ್ತಿಗೆದಾರನನ್ನ ಬದುಕಿಸಿದ ತೀರ್ಥಹಳ್ಳಿ ಪೊಲೀಸ್ ಸಿಬ್ಬಂದಿಯ ಮಾನವೀಯತೆ

Date:

Thirtahalli Police ತೀರ್ಥಹಳ್ಳಿಯ ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸ್ ಅಧಿಕಾರಿಗಳು ಜೀವ ಉಳಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

ತೀರ್ಥಹಳ್ಳಿ ಕನ್ಸ್ಟ್ರಕ್ಷನ್ ಕೆಲಸ ಮಾಡಿದ ಹಣ ನೀಡಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರ ಹಾಗೂ ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷ ರಮೇಶ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದರು.

ಮಂಗಳವಾರ ಸಂಜೆ ಹಲವು ಮುಖಂಡರಿಗೆ ಕರೆ ಮಾಡಿ ತಾನು ಸಾಯುತ್ತಿರುವುದಾಗಿ ರಮೇಶ್ ಅವರು ತಿಳಿಸಿದ್ದು,
ಪೊಲೀಸರು ಯಡೇಹಳ್ಳಿಕೆರೆ ಬಳಿ ಆತ ನೀರಿನಲ್ಲಿ ಒದ್ದಾಡುತ್ತಿರುವುದನ್ನು ನೋಡಿ ಆತನನ್ನು ರಕ್ಷಿಸಿದ್ದಾರೆ.

ತಕ್ಷಣವೇ ಆತನಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ ಪೊಲೀಸರು ಸರ್ಕಾರಿ ಆಸ್ಪತ್ರೆಗೆ ಕರೆದೋಯ್ದಿದರು.

Thirtahalli Police ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸರಿಗೆ ಅಭಿನಂದನೆ ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿಗಳ ಈ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...