Thursday, June 18, 2026
Thursday, June 18, 2026

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರ ಸಿಬ್ಬಂದಿಯಿಂದ ಸಸ್ಯಾರೋಪಣ & ಸ್ವಚ್ಛತಾ ಸೇವಾ ಕಾರ್ಯಕ್ರಮ

Date:

Akashvani Bhadravati “ಏಕ್ ಪೇಡ್ ಮಾ ಕೆ ನಾಮ್” ಅಭಿಯಾನದಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮ, ಮತ್ತು ಸ್ವಚ್ಛತಾ ಸೇವಾ ಪಾಕ್ಷೀಕ ಅಭಿಯಾನದಡಿಯಲ್ಲಿ ಸ್ವಚ್ಛತೆಯ ಕಾರ್ಯಕ್ರಮವನ್ನು ಆಕಾಶವಾಣಿ ಭದ್ರಾವತಿ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶಿವಮೊಗ್ಗ ಕ್ಷೇತ್ರದ ಮಾನ್ಯ ಲೋಕಸಭಾಸದಸ್ಯರಾದ ಶ್ರೀ. ಬಿ.ವೈ.ರಾಘವೇಂದ್ರ ರವರು ಈ ಕಾರ್ಯುಕ್ರಮವನ್ನು ಉದ್ಘಾಟಿಸಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ನಂತರ ಏಕ್ ಪೇಡ್ ಮಾ ಕೆ ನಾಮ್ ಅಭಿಯಾನದ ಅಂಗವಾಗಿ ಆಕಾಶವಾಣಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ನೆರವೇರಿಸಿದರು.

Akashvani Bhadravati ಈ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಮಾನ್ಯ ಕರ್ನಾಟಕ ವಿಧಾನಸಭಾ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಆಕಾಶವಾಣಿ ಕೇಂದ್ರದ ಮುಖ್ಯಸ್ಥರಾದ ಎಸ್.ಆರ್.ಭಟ್, ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಬಿ.ಎಸ್.ನಟೇಶ್ ರಾಮನ್, ಕಾರ್ಯಕ್ರಮ ನಿರ್ವಾಹಕರಾದ ಶ್ರೀ.ಎಸ್.ಎಲ್.ರಮೇಶ್ ಪ್ರಸಾದ್ ಮತ್ತು ಆಕಾಶವಾಣಿ ಭದ್ರಾವತಿ ಕೇಂದ್ರದ ಸಿಬ್ಬಂಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...