Sunday, August 2, 2026
Sunday, August 2, 2026

CM Siddaramaiah ನಾವು-ನೀವು ಜೊತೆಗೂಡಿ ಡ್ರಗ್ಸ್ ಮುಕ್ತ- ಸ್ವಸ್ಥ ಕರ್ನಾಟಕ ನಿರ್ಮಿಸೋಣ- ಸಿದ್ಧರಾಮಯ್ಯ

Date:

CM Siddaramaiah ಸಮಾಜವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾದಕ ದ್ರವ್ಯ ಪಿಡುಗಿಗೆ ಕೊನೆಹಾಡುವ ಸಂಕಲ್ಪದೊಂದಿಗೆ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಹಲವು ಸಚಿವರನ್ನು ಒಳಗೊಂಡ ಕಾರ್ಯಪಡೆಯನ್ನು ರಚಿಸಿ, ಆದೇಶ ಹೊರಡಿಸಲಾಗಿದೆ.

ಡ್ರಗ್ಸ್ ಹಾವಳಿ ನಿರ್ಮೂಲನೆಯ ಹೊಣೆ ಕೇವಲ ನಮ್ಮೊಬ್ಬರದ್ದಲ್ಲ, ಇದು ಸಮುದಾಯಿಕ ಜವಾಬ್ದಾರಿ. ಡ್ರಗ್ಸ್ ಮಾರಾಟ ಮತ್ತು ಸೇವನೆ ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಿ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು.

CM Siddaramaiah ನಾವು – ನೀವು ಜೊತೆಗೂಡಿ ಡ್ರಗ್ಸ್ ಮುಕ್ತ – ಸ್ವಸ್ಥ ಕರ್ನಾಟಕ ನಿರ್ಮಿಸೋಣ ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯ ಜನತೆಯಲ್ಲಿ‌ ಕಳಕಳಿಯ ಮನವಿಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...