Monday, May 4, 2026
Monday, May 4, 2026

Forest Department ಅರಣ್ಯ ಇಲಾಖೆಪಶ್ಚಿಮ ಘಟ್ಟ ವ್ಯಾಪ್ತಿಯ ಜನಪ್ರತಿನಿಧಿಗಳ ಜೊತೆ ಈಶ್ವರ್ ಖಂಡ್ರೆ ಸಭೆ

Date:

Forest Department ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ ಮಾನ್ಯ ಅರಣ್ಯ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಪಾಲ್ಗೊಂಡು, ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಕೇಂದ್ರ ಸರ್ಕಾರವು ಘೋಷಿಸಿರುವುದಕ್ಕೆ ಸಂಬಂಧಿಸಿದಂತೆ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆಯಲ್ಲಿ ಅಲ್ಲಿನ ಮುಖ್ಯ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ ಸೂಚನೆ ನೀಡಲಾಯಿತು .

Forest Department ಈ ವೇಳೆ ವಿಧಾನ ಪರಿಷತ್ ಉಪಸಭಾಪತಿಗಾಳಾದ ಶ್ರೀ ಎಂ.ಕೆ ಪ್ರಾಣೇಶ್, ಸಚಿವರಾದ ಶ್ರೀ ಹೆಚ್.ಸಿ ಮಹದೇವಪ್ಪ, ಶ್ರೀ ಆರ್.ವಿ ದೇಶಪಾಂಡೆ, ಶ್ರೀ ಸತೀಶ್ ಜಾರಕಿಹೊಳಿ, ಶ್ರೀ ಮಂಕಾಳ್ ವೈದ್ಯ, ಶ್ರೀ ಕೆ.ಜೆ ಜಾರ್ಜ್ ಸೇರಿದಂತೆ ಪಶ್ಚಿಮ ಘಟ್ಟದ ವ್ಯಾಪ್ತಿಗೆ ಬರುವ ಸಂಸದರು, ಶಾಸಕ ಮಿತ್ರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...