Thursday, September 17, 2026
Thursday, September 17, 2026

Karnataka Sahitya Academy ಹಾವೇರಿ ಜಿಲ್ಲೆಯ ಗೊಟಗೋಡಿಯ 3 ದಿನಗಳ ಕಮ್ಮಟ

Date:

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು ಹಾವೇರಿ ಜಿಲ್ಲೆಯ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಗಿರಿಜನ ಉಪಯೋಜನೆಯಡಿ ಅಕ್ಟೋಬರ್ ಕೊನೆಯ ವಾರದಲ್ಲಿ “ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು” ಎಂಬ ವಿಷಯದ ಕುರಿತು 3 ದಿನಗಳ ಕಮ್ಮಟವನ್ನು ಹಾವೇರಿ ಜಿಲ್ಲೆಯ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು, ಆಸಕ್ತಿ ಇರುವ 20 ರಿಂದ 45 ವರ್ಷ ವಯಸ್ಸಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯ ಎಲ್ಲಾ ಭಾಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅಕಾಡೆಮಿ ವೆಬ್‌ಸೈಟ್ http://karnatakasahithyaacademy.org ರಿಂದ ಅರ್ಜಿ ನಮೂನೆಯನ್ನು ಪಡೆದು, ಅ.08ರೊಳಗಾಗಿ ಭರ್ತಿ ಮಾಡಿ ಸಲ್ಲಿಸುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ತಿಳಿಸಿದ್ದಾರೆ.

Karnataka Sahitya Academy ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-22211730/22106460 ಅಥವಾ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...