Tuesday, February 3, 2026
Tuesday, February 3, 2026

CM Siddharamaih ಕಲ್ಯಾಣ ಕರ್ನಾಟಕದ ಎಲ್ಲಾ ‘ಲೋಕ’ ಸ್ಥಾನಗಳನ್ನ ನಮ್ಮ ಪಕ್ಷಕ್ಕೆ ಕೊಟ್ಟಿದ್ದೀರಿ- ಸಿದ್ಧರಾಮಯ್ಯ

Date:

CM Siddharamaih ಕಲ್ಯಾಣ ಕರ್ನಾಟಕದ ಎಲ್ಲಾ ಲೋಕಸಭಾ ಸ್ಥಾನಗಳನ್ನು ನಮ್ಮ ಪಕ್ಷಕ್ಕೆ ಕೊಟ್ಟಿದ್ದೀರಿ. ನಾವು ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಕ್ಯಾಬಿನೆಟ್ ನಡೆಸಿ 46 ವಿಷಯಗಳನ್ನು, ಅನೇಕ ಕಾರ್ಯಕ್ರಮಗಳನ್ನು ಕಲ್ಯಾಣ ಕರ್ನಾಟಕದ ಅಭಿವಧ್ಧಿಗಾಗಿ ಘೋಷಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ 371ಜೆ ಜಾರಿ ಮಾಡಲು ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರ ವಿರೋಧಿಸಿತ್ತು. ಆದರೆ ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಸೋನಿಯಾಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಲ್ಲಿ 371 ಜೆ ಜಾರಿ ಮಾಡಿದರು.

CM Siddharamaih ಪ್ರಾದೇಶಿಕ ಅಸಮಾನತೆ ಅಧ್ಯಯನಕ್ಕೆ ಗೋವಿಂದರಾವ್ ಅವರ ಸಮಿತಿ ರಚಿಸಿದ್ದೇವೆ. ಸಮಿತಿ ವರದಿ ನೀಡುತ್ತಿದ್ದಂತೆ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಹೊಸ ನೀಲನಕ್ಷೆ ರಚಿಸುತ್ತೇವೆ. ಈಗಾಗಲೇ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ₹5,000 ಕೋಟಿ ಘೋಷಿಸಿ ಆಗಿದೆ. ಕೇಂದ್ರ ಸರ್ಕಾರ ಕೂಡ ₹5,000 ಕೋಟಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ಕೇಂದ್ರ ಕೊಡುತ್ತದೋ ಇಲ್ಲವೋ ನೀವೇ ನೋಡಿ.ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...