Saturday, May 9, 2026
Saturday, May 9, 2026

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

Date:

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ
ರಂಗಪ್ರಯೋಗದ ಮೂಲಕ ವಿಶೇಷ ಅರಿವು ಕಾರ್ಯಕ್ರಮ ನಡೆದು‌ ಗ್ರಾಮೀಣರ ಮೆಚ್ಚುಗೆಗೆ ಪಾತ್ರವಾಯಿತು.

ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ಒಂದು ವಾರದ ವಾರ್ಷಿಕ ವಿಶೇಷ ಶಿಬಿರವನ್ನು ಅವಳಿ ಗ್ರಾಮಗಳಾದ ಬೆಳಗುತ್ತಿ, ಮಲ್ಲಿಗೇನಹಳ್ಳಿಯಲ್ಲಿ ಆಯೋಜಿಸಲಾಗಿತ್ತು.

ಶಿಬಿರದಲ್ಲಿ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಸಾಮಾಜಿಕ ಕಳಕಳಿಯ “ಸರಿ ನಡೆ” ಬೀದಿ ನಾಟಕ ಪ್ರದರ್ಶಿಸುವ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿದರು.

National Education Committee ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್. ಕೆ. ಚಿದಾನಂದರವರ ರಚನೆ ಹಾಗೂ ನಿರ್ದೇಶನದ ಈ ಬೀದಿ ನಾಟಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಯಿತು.

ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಭಾರತ ಮಾತೆಗೆ ದೀಪ ನಮನ ಮತ್ತು ಶಿಕ್ಷಕ ವೃತ್ತಿ ಪ್ರಮಾಣ ವಚನ ಸ್ವೀಕಾರ ಕೂಡಾ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...