Wednesday, August 12, 2026
Wednesday, August 12, 2026

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

Date:

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ
ರಂಗಪ್ರಯೋಗದ ಮೂಲಕ ವಿಶೇಷ ಅರಿವು ಕಾರ್ಯಕ್ರಮ ನಡೆದು‌ ಗ್ರಾಮೀಣರ ಮೆಚ್ಚುಗೆಗೆ ಪಾತ್ರವಾಯಿತು.

ಶಿವಮೊಗ್ಗದ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ಒಂದು ವಾರದ ವಾರ್ಷಿಕ ವಿಶೇಷ ಶಿಬಿರವನ್ನು ಅವಳಿ ಗ್ರಾಮಗಳಾದ ಬೆಳಗುತ್ತಿ, ಮಲ್ಲಿಗೇನಹಳ್ಳಿಯಲ್ಲಿ ಆಯೋಜಿಸಲಾಗಿತ್ತು.

ಶಿಬಿರದಲ್ಲಿ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಸಾಮಾಜಿಕ ಕಳಕಳಿಯ “ಸರಿ ನಡೆ” ಬೀದಿ ನಾಟಕ ಪ್ರದರ್ಶಿಸುವ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿದರು.

National Education Committee ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್. ಕೆ. ಚಿದಾನಂದರವರ ರಚನೆ ಹಾಗೂ ನಿರ್ದೇಶನದ ಈ ಬೀದಿ ನಾಟಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಯಿತು.

ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಿಂದ ಭಾರತ ಮಾತೆಗೆ ದೀಪ ನಮನ ಮತ್ತು ಶಿಕ್ಷಕ ವೃತ್ತಿ ಪ್ರಮಾಣ ವಚನ ಸ್ವೀಕಾರ ಕೂಡಾ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...