Thursday, February 5, 2026
Thursday, February 5, 2026

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Date:

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗದ ಪತ್ರಕರ್ತ ಹಾಗೂ ಸಾಹಿತಿ ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್ ಸೇರಿದಂತೆ ಐವರಿಗೆ ಈ ಪ್ರಶಸ್ತಿ ಘೋಷಣೆಯಾಗಿದೆ. ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್‌ರವರ ಜೊತೆ ಕೊ.ಮ.ಮುತ್ತಣ್ಣ, ಎಚ್.ಸುಂದರಮ್ಮ, ಮನ್ಸೂರ್ ಮುಲ್ಕಿರವರಿಗೂಜನ್ನ ಕಾವ್ಯ ಪ್ರಶಸ್ತಿ ಘೋಷಿಸಲಾಗಿದೆ.
Hassan Manikya Prakashana ಈ ಪ್ರಶಸ್ತಿ ಪ್ರದಾನ ಸಮಾರಂಭ ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನ ಜಯ ಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಸೆ.೨೮ರ ಶನಿವಾರ ಬೆಳಿಗ್ಗೆ ೧೦ಕ್ಕೆ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...