Thursday, September 17, 2026
Thursday, September 17, 2026

CM Siddaramaiah VS Kumaraswamy ಸಚಿವ ಕುಮಾರಸ್ವಾಮಿ ಬೈಲ್ ನಲ್ಲಿದ್ದಾರೆ.ಅವರು ಮೊದಲು ರಾಜಿನಾಮೆ ಕೊಡಬೇಕು- ಸಿದ್ಧರಾಮಯ್ಯ

Date:

CM Siddaramaiah VS Kumaraswamy ತಮ್ಮ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ , ಜೆಡಿಎಸ್ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,17 ಎ ಪ್ರಕಾರ ಎಫ್ ಐ ಆರ್ ದಾಖಲು ಮಾಡಿ, ತನಿಖೆ ಮಾಡುತ್ತಾರೆ . ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ? ಎಂದು ಪ್ರಶ್ನಿಸಿದರು.
CM Siddaramaiah VS Kumaraswamy ಬಿಜೆಪಿಯವರು, ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...