Sunday, August 2, 2026
Sunday, August 2, 2026

CM Siddaramaiah VS Kumaraswamy ಸಚಿವ ಕುಮಾರಸ್ವಾಮಿ ಬೈಲ್ ನಲ್ಲಿದ್ದಾರೆ.ಅವರು ಮೊದಲು ರಾಜಿನಾಮೆ ಕೊಡಬೇಕು- ಸಿದ್ಧರಾಮಯ್ಯ

Date:

CM Siddaramaiah VS Kumaraswamy ತಮ್ಮ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ , ಜೆಡಿಎಸ್ ನಾಯಕರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,17 ಎ ಪ್ರಕಾರ ಎಫ್ ಐ ಆರ್ ದಾಖಲು ಮಾಡಿ, ತನಿಖೆ ಮಾಡುತ್ತಾರೆ . ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ? ಎಂದು ಪ್ರಶ್ನಿಸಿದರು.
CM Siddaramaiah VS Kumaraswamy ಬಿಜೆಪಿಯವರು, ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...