Saturday, March 28, 2026
Saturday, March 28, 2026

Sahyadri Arts College ಭಾಷೆಗೆ ನಮ್ಮೆಲ್ಲರನ್ನೂ ಪೊರೆಯುವ ಶಕ್ತಿ ಇದೆ – ಸತೀಶ ಜವರೇಗೌಡ

Date:

Sahyadri Arts College ಕನ್ನಡ ಭಾಷೆಗೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ ಎಂದು ಸಾಹಿತಿ ಹಾಗೂ ಸಂಸ್ಕೃತಿ ಚಿಂತಕ ಟಿ.ಸತೀಶ್ ಜವರೇಗೌಡ ಹೇಳಿದರು.
ಅವರು ಹಾಸನದ ಮಾಣಿಕ್ಯ ಪ್ರಕಾಶನದ ವತಿಯಿಂದ ಸಹ್ಯಾದ್ರಿ ಕಲಾ ಕಾಲೇಜಿನ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ 8ನೇ ಕವಿಕಾವ್ಯ ಸಂಭ್ರಮ ಹಾಗೂ ಜನ್ನಕಾವ್ಯ ಪರೀಕ್ಷೆ ಮತ್ತು ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
Sahyadri Arts College ಭಾಷೆಗೆ ನಮ್ಮೆಲ್ಲರನ್ನು ಪೊರೆಯುವ ಶಕ್ತಿಯಿದೆ, ಅದೊಂದು ಜೀವತಂತು. ವರ್ತಮಾನದ ತಲ್ಲಣದ ಈ ಸಂದರ್ಭದಲ್ಲಿ ವಿಕೃತಗಳೇ ವಿಜೃಂಭಿಸಿರುವಾಗ ಸಾಹಿತ್ಯದ ಮೂಲಕ ಸಾಮರಸ್ಯವನ್ನು ಬೆಸೆಯಬೇಕಾಗಿದೆ. ಸಾಹಿತ್ಯಕ್ಕೆ ತನ್ನದೇ ಆದ ಶಕ್ತಿಯಿದೆ. ಹಲವು ಕ್ರಾಂತಿಗಳ ಹಿಂದೆ ಸಾಹಿತ್ಯದ ಪ್ರೇರಕ ಶಕ್ತಿ ಇರುತ್ತದೆ. ಭಾಷೆ ಭಾವೈಕ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದರು.
ಸಾಹಿತ್ಯದ ವಿಕೇಂದ್ರಿಕರಣದ ಬದಲು ಜಾತಿಯತೆ, ಧರ್ಮಾಂಧತೆ ವಿಕೇಂದ್ರಿಕರಣವಾಗುತ್ತಿದೆ. ಇದನ್ನೆಲ್ಲ ದಮನ ಮಾಡಲು ಸಾಹಿತ್ಯವೇ ಮದ್ದಾಗುತ್ತದೆ ಕೂಡ, ಸಾಹಿತ್ಯದ ಜವಬ್ದಾರಿ ಕೂಡ ಹೆಚ್ಚಿದೆ. ಒಗ್ಗಟ್ಟನ್ನು ಬೆಸೆಯುವ ಸಾಮಾಜದ ಸಾಮರಸ್ಯವನ್ನು ಹೆಚ್ಚಿಸುವಂತೆ ಸಾಹಿತ್ಯವಿರಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...