Tuesday, March 24, 2026
Tuesday, March 24, 2026

Shiralakoppa Police ಕಾರ್ ಸರ್ವೀಸ್ ಸ್ಟೇಷನ್ ಕಾರ್ಮಿಕನಿಗೆ ವಿದ್ಯುತ್ ತಗುಲಿ ಸಾವು

Date:

Shiralakoppa Police ಶಿರಾಳಕೊಪ್ಪ ಹೋಬಳಿಯಲ್ಲಿ ಕಾರ್ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಸೋಮವಾರ ಸಂಜೆ ಕಾರು ಶೋರೂಮ್‌ನಲ್ಲಿ ಹನುಮಂತು (21) ಕಾರು ಸ್ವಚ್ಚತೆ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ವಿದ್ಯುತ್ ಶಾಕ್ ನಿಂದ ಯುವಕ ಸ್ಥಳದಲ್ಲಿಯೇ ಅಸು ನೀಗಿದ್ದಾನೆ. ಘಟನೆಯಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಶಿರಾಳಕೊಪ್ಪ-ಆನವಟ್ಟಿ ರಸ್ತೆಯಲ್ಲಿ ಬರುವ ಕಾರು ಸರ್ವಿಸ್ ನಲ್ಲಿ ಕೆಲಸ ಮಾಡುವಾಗ ಈ ಅವಘಡ ಸಂಭವಿಸಿದೆ.

Shiralakoppa Police ಪುಣೇದನಹಳ್ಳಿಯಿಂದ ಹನುಮಂತು ದಿನ ಕೆಲಸಕ್ಕಾಗಿ ಓಡಾಡುತ್ತಿದ್ದ. ಘಟನೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...