Tuesday, February 3, 2026
Tuesday, February 3, 2026

Gandhi Jayanthi ಗಾಂಧೀಜಿ & ಶಾಸ್ತ್ರೀಜಿ ನಮ್ಮೆಲ್ಲರ ಹೆಮ್ಮೆ- ಎನ್.ಎನ್.ಕಬ್ಬೂರ

Date:

Gandhi Jayanthi ಶಾಂತಿಯ ಹರಿಕಾರರಾದ ಮಹಾತ್ಮ ಗಾಂಧೀಜಿಯವರು ಇಡೀ ವಿಶ್ವಕ್ಕೆ ಅಹಿಂಸೆಯ ಪಾಠ ಹೇಳಿಕೊಟ್ಟು, ಅದರ ಮೂಲಕವೇ ಜಗತ್ತನ್ನು ಗೆದ್ದರು, ಅದೇ ರೀತಿ ಲಾಲ್ ಬಹದ್ದೂರ ಶಾಸ್ತ್ರಿಯವರು ಭಾರತೀಯ ಜನರಿಗೆ ದೇಶಪ್ರೇಮ ಹಾಗೂ ನೈತಿಕತೆ ಮಾರ್ಗದರ್ಶನ ಮಾಡಿದರು. ಅವರ ಜಯಂತಿಯ ಈ ದಿನದಂದು ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ನೀವೆಲ್ಲ ಸಾಗಬೇಕಾಗಿದೆ, ಈ ಇಬ್ಬರು ಮಹಾನ್ ನಾಯಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

Gandhi Jayanthi ಮಕ್ಕಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಭಾಷಣಗಳ ಮೂಲಕ ಹಂಚಿಕೊಂಡರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ ಮಕ್ಕಳಿಗೆ ಬುಕ್ ಹಾಗೂ ಪೆನ್ನುಗಳನ್ನು ಬಹುಮಾನವಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...