Saturday, August 29, 2026
Saturday, August 29, 2026

Gandhi Jayanthi ಗಾಂಧೀಜಿ & ಶಾಸ್ತ್ರೀಜಿ ನಮ್ಮೆಲ್ಲರ ಹೆಮ್ಮೆ- ಎನ್.ಎನ್.ಕಬ್ಬೂರ

Date:

Gandhi Jayanthi ಶಾಂತಿಯ ಹರಿಕಾರರಾದ ಮಹಾತ್ಮ ಗಾಂಧೀಜಿಯವರು ಇಡೀ ವಿಶ್ವಕ್ಕೆ ಅಹಿಂಸೆಯ ಪಾಠ ಹೇಳಿಕೊಟ್ಟು, ಅದರ ಮೂಲಕವೇ ಜಗತ್ತನ್ನು ಗೆದ್ದರು, ಅದೇ ರೀತಿ ಲಾಲ್ ಬಹದ್ದೂರ ಶಾಸ್ತ್ರಿಯವರು ಭಾರತೀಯ ಜನರಿಗೆ ದೇಶಪ್ರೇಮ ಹಾಗೂ ನೈತಿಕತೆ ಮಾರ್ಗದರ್ಶನ ಮಾಡಿದರು. ಅವರ ಜಯಂತಿಯ ಈ ದಿನದಂದು ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ನೀವೆಲ್ಲ ಸಾಗಬೇಕಾಗಿದೆ, ಈ ಇಬ್ಬರು ಮಹಾನ್ ನಾಯಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

Gandhi Jayanthi ಮಕ್ಕಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಭಾಷಣಗಳ ಮೂಲಕ ಹಂಚಿಕೊಂಡರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ ಮಕ್ಕಳಿಗೆ ಬುಕ್ ಹಾಗೂ ಪೆನ್ನುಗಳನ್ನು ಬಹುಮಾನವಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರ

B.Y. Vijayendra ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ನಾನು...

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...