Saturday, August 29, 2026
Saturday, August 29, 2026

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Date:

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ ಪ್ರಯುಕ್ತ ಅ.03ರಿಂದ ಅ. 12ರವರೆಗೆ ಶರನ್ನವರಾತ್ರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿನಿತ್ಯ ಬೆಳಿಗ್ಗೆ 8 ಗಂಟೆಯಿಂದ ಚಂಡಿಕಾಪಾರಾಯಣ ಹಾಗೂ ದೇವಿಗೆ ವಿಶೇಷ ಅಲಂಕಾರ , ಬೆಳಿಗ್ಗೆ 10 ಗಂಟೆಯಿಂದ ಹೋಮ ಪ್ರಾರಂಭವಾಗಲಿದೆ 12:30ಕ್ಕೆ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗವಿರುತ್ತದೆ.
ಪ್ರತಿನಿತ್ಯ ಸಂಜೆ 6.00 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ 08 ಗಂಟೆಗೆ ಉಯ್ಯಾಲೇ ಸೇವೆ ಪ್ರಾರಂಭ, 8:30ಕ್ಕೆ ಮಹಾಮಂಗಳಾರತಿ ರ್ಥಪ್ರಸಾದ ವಿನಿಯೋಗವಿರುತ್ತದೆ.
Chaudeshwari Temple ಅ.o3ಗುರುವಾರದಂದು ಶ್ರೀಮತಿ ಡಾ|| ರಶ್ಮಿ ಶ್ರೀ ಡಾ || ಅನಿಲ್‌ಕುಮಾರ್ ಕುಟುಂಬದವರಿಂದ ದೇವಿಗೆ ಅರಿಶಿನ-ಕುಂಕುಮ ಅಲಂಕಾರ, ಶ್ರೀಮತಿ ಭವಾನಿ ಶ್ರೀ ಜಯಣ್ಣ ಕುಟುಂಬದವರಿಂದ , ಶ್ರೀಮತಿ ಭವಾನಿ ಮತ್ತು ಶ್ರೀ ಶಶಿಧರ್ ಕುಟುಂಬದವರಿಂದ ದೀಪ ನಮಸ್ಕಾರ, ಶ್ರೀಮತಿ ದಿವ್ಯ ಡಾ|| ಮೋಹನ್ ಕುಟುಂಬದವರಿಂದ ಉಯ್ಯಾಲೇ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶ್ರೀ ಚೇತನ್ ಭಟ್ 9980247081 ಶ್ರೀ ಕೆ. ಶೇಖರ್ 9448888129 ಸಂಪರ್ಕಿಸಬಹುದು.
ಭಕ್ತಾದಿಗಳು ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರ

B.Y. Vijayendra ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ನಾನು...

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...