Wednesday, February 4, 2026
Wednesday, February 4, 2026

Gandhi Jayanti ಶ್ರೀಮತಿ ಸುರೇಖಾ ಹೆಗ್ಡೆ ಅವರಿಂದ ಗಾಂಧಿ ಸ್ಮೃತಿ ಸಂಗೀತ ಗಾಯನ

Date:

Gandhi Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಅ.02 ರಂದು ಬೆಳಗ್ಗೆ 10.00ಕ್ಕೆ ನಗರದ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ 155 ನೇ ಗಾಂಧಿ ಜಯಂತಿ ಪ್ರಯುಕ್ತ ಗಾಯಕಿ ಶ್ರೀಮತಿ ಸುರೇಖ ಹೆಗಡೆ ಮತ್ತು ತಂಡದವರು ಗಾಂಧಿ ಸ್ಮೃತಿ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...