Monday, February 2, 2026
Monday, February 2, 2026

Veera Rani Kittoor Channamma ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿಗೆ ತೀರ್ಥಹಳ್ಳಿಯಲ್ಲಿ ಅದ್ಧೂರಿ ಸ್ವಾಗತ

Date:

Veera Rani Kittoor Channamma ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ವಿಜಯ ಜ್ಯೋತಿಯನ್ನು ತೀರ್ಥಹಳ್ಳಿ ಮತಕ್ಷೇತ್ರದ ಮಾಜಿ ಗೃಹ ಮಂತ್ರಿಗಳು ಹಾಗೂ ಹಾಲಿ ಶಾಸಕರಾದ ಸನ್ಮಾನ್ಯ ಶ್ರೀ ಅರಗ ಜ್ಞಾನೇಂದ್ರ ರವರು ಹಾಗೂ ತಹಶೀಲ್ದಾರರಾದ ಮಾನ್ಯ ಶ್ರೀ ಜಕ್ಕನಗೌಡರ ಹಾಗೂ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಸಂದೇಶ್ ಜವಳಿ, ತಹಶೀಲ್ದಾರ ಕಛೇರಿಯ ರೆವೆನ್ಯೂ ಇನ್ಸಪೆಕ್ಟರ್ ಸಮೀರ, ತಹಶೀಲ್ದಾರ ಕಛೇರಿ ಸಿಬ್ಬಂದಿಗಳಾದ ಸುನೀತ್ ಎಚ್. ರಾಜಶೇಖರ ಆರ್, ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿಗಳು ಹಾಗೂ ಪೋಲೀಸ್ ಇಲಾಖೆ ಸಿಬ್ಬಂದಿಗಳು ಚನ್ನಮ್ಮಾಜಿಯ ವಿಜಯ ಜ್ಯೋತಿಯನ್ನು ವಾದ್ಯಮೇಳದೊಂದಿಗೆ ಬರಮಾಡಿಕೊಂಡು, ವಿಜಯ ಜ್ಯೋತಿಗೆ ಪೂಜೆಯನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...