Monday, August 3, 2026
Monday, August 3, 2026

Navaratri Festival ನವರಾತ್ರಿ ಆರನೇ ದಿನ. ಕಾತ್ಯಾಯಿನಿ ರೂಪದಲ್ಲಿ ದೇವಿಯ ಆರಾಧನೆ. ಲೇ: ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ.

Date:

Navaratri Festival “ಚಂದ್ರಹಾಸೋ ಜ್ವಲಕರಾ
ಶಾರ್ದೂಲ ವರ ವಾಹನಾ/
ಕಾತ್ಯಾಯನೀ ಶುಭಂ ದದ್ಯಾತ್
ದೇವಿ ದಾನವಘಾತಿನೀ//

ಇಂದು ನವರಾತ್ರಿ ಹಬ್ಬದ ಆರನೆಯ ದಿನ.
ನವದುರ್ಗೆಯರ ರೂಪವಾದ “ಕಾತ್ಯಾಯನಿ ದೇವಿ”
ಯನ್ನು ಆರಾಧಿಸಿ ಪೂಜಿಸಲಾಗುತ್ತದೆ.
ಕಾತ್ಯಾಯನಎನ್ನುವಮುನಿಯುಪಾರ್ವತೀದೇವಿಯಂತಹಮಗಳನ್ನುಪಡೆಯುವುದಕ್ಕಾಗಿತಪಸ್ಸುಮಾಡುತ್ತಾನೆ.ಈ ಋಷಿಮುನಿಯ ತಪಸ್ಸಿಗೆ ಮೆಚ್ಚಿ ದುರ್ಗಾಮಾತೆಯು
Navaratri Festival ಮಗಳನ್ನು ಕರುಣಿಸುತ್ತಾಳೆ.ಅದರಂತೆ ಈ ಮಗುವಿಗೆ
ಕಾತ್ಯಾಯನಿ ಎಂದು ಹೆಸರಿಡಲಾಗುತ್ತದೆ.ಕಾತ್ಯಾಯನಿ ದೇವಿಯ ಸ್ವರೂಪವು ಉಗ್ರವಾಗಿರುತ್ತದೆ.ರಾಕ್ಷಸನ ಸಂಹಾರಕ್ಕೆ ಸಿದ್ಧವಾಗಿರುವಂತೆ ಕಾಣುವಳು.ಸಿಂಹ ವಾಹಿನಿಯಾದ ಈ ದೇವಿಯು ಭಕ್ತರ ಪಾಲಿಗೆ ಶಾಂತಿ ಸ್ವರೂಪಿಣಿಮತ್ತುಮಾತೃಸ್ವರೂಪಿಣಿಯೂಆಗಿದ್ದಾಳೆ.ದುಷ್ಟಶಕ್ತಿಗಳನ್ನುದಮನಮಾಡುವದುರ್ಗಾಮಾತೆಯಾಗಿದ್ದಾಳೆ.ಇಂತಹಮಾತೃಸ್ವರೂಪಿಣಿಯಾದದುರ್ಗಾಮಾತೆಯನ್ನು ಭಕ್ತಿಯಿಂದ ಪೂಜಿಸಿ ದೇವಿಯ ಅನುಗ್ರಹ ಪಡೆಯೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...