Sunday, August 2, 2026
Sunday, August 2, 2026

Lok Adalat ಡಿಸೆಂಬರ್ 14 ರಂದು ರಾಜ್ಯದಾದ್ಯಂತ ಲೋಕ ಅದಾಲತ್

Date:

Lok Adalat ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಡಿ.14 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಆದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುವಂತೆ ಕ.ರಾ.ಕಾ.ಸೇ.ಪ್ರಾ.ದ ಸದಸ್ಯ ಕಾರ್ಯದರ್ಶಿ ಎಂ.ಎಲ್. ರಘುನಾಥ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸುವವರು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥ ಮಾಡಿಕೊಳ್ಳುವುದು.
Lok Adalat ಹೆಚ್ಚಿನ ಮಾಹಿತಿಗಾಗಿ www.kslsa.kar.nic.in, ಸಹಾಯವಾಣಿ ಸಂ.: 15100 ಅಥವಾ ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳನ್ನು ಸಂಪರ್ಕಿಸುವುದು. ಹಾಗೂ ಉಚ್ಛ ನ್ಯಾಯಾಲಯ ಕಾನೂನು ಸೇವೆಗಳ ಸಮಿತಿ, ಬೆಂಗಳೂರು – 080-522222919/22869988/22954809, ಉಚ್ಛ ನ್ಯಾಯಾಲಯ ಕಾನೂನು ಸೇವೆಗಳ ಸಮಿತಿ, ಧಾರವಾಡ- 0836-2485242, ಉಚ್ಛ ನ್ಯಾಯಾಲಯ ಕಾನೂನು ಸೇವೆಗಳ ಸಮಿ, ಕಲಬುರುಗಿ= 08472-264141 ಮತ್ತು ಶಿವಮೊಗ್ಗ 08182-222218, ಖಾಯಂ ಜನತಾ ನ್ಯಾಯಾಲಯಗಳ ಕಾರ್ಯಾಲಯದ ದೂ.ಸಂ.: ಬೆಂಗಳೂರು-080-22111726 ಗಳನ್ನು ಸ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...