Wednesday, September 9, 2026
Wednesday, September 9, 2026

Chikkamagaluru Police ಚಿಕ್ಕಮಗಳೂರು ದತ್ತಪೀಠದ ಬಳಿ ಕಂದಕಕ್ಕೆ ಬಿದ್ದ ಕಾರು ಸ್ಥಳೀಯರಿಂದ ಪ್ರಯಾಣಿಕರ ರಕ್ಷಣೆ

Date:

Chikkamagaluru Police ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 250 ಅಡಿ ಆಳಕ್ಕೆ ಬಿದ್ದಿರುವ ಘಟನೆ ದತ್ತಪೀಠ (ಮಾರ್ಗದ ಕವಿಕಲ್ ಗಂಡಿ ಬಳಿ ಸಂಭವಿಸಿದೆ.
ಮೂಲತಃ ತೆಲಂಗಾಣ ರಾಜ್ಯದ ನೋಂದಣಿ ಇರುವ ಕಾರು ಆಕ್ಟಿಡೆಂಟ್‌ ಆಗಿದ್ದು, ಕಾರಿನಲ್ಲಿದ್ದವರು ಹೈದರಾಬಾದ್‌ ನವರು ಎನ್ನಲಾಗಿದೆ. ಅದೃಷ್ಟಕ್ಕೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Chikkamagaluru Police ಕಾರು ಪ್ರಪಾತಕ್ಕೆ ಉರುಳುವಾಗ ಮರಗಳು ಅಡ್ಡಿಯಾದ್ದರಿಂದ ಕಾರಿನಲ್ಲಿದ್ದ ಮಗುವೂ ಸೇರಿದಂತೆ ಐವರು ಬಚಾವ್‌ ಆಗಿದ್ದಾರೆ. ಇನ್ನೂ ಕಾರು ಪಾತಾಳಕ್ಕೆ ಬಿದ್ದ ವಿಷಯ ತಿಳಿಯುತ್ತಲೇ ಸ್ಥಳೀಯರು ದೌಡಾಯಿಸಿ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...